ಒಳ್ಳೆಯ ಕೆಲಸಕ್ಕೆ ಮನೆಯಿಂದ ಹೋರಡುವಾಗ ಒಂದು ಹಿಡಿ ಉಪ್ಪಿನಿಂದ ಮಾಡಿಕೊಳ್ಳುವ ಪರಿಹಾರ ನೀರ್ವಿಘ್ನವಾಗಿ ನೆರವೇರುವುದು!

Written by Anand raj

Published on:

ಮನೆಯಿಂದ ಹೊರಗೆ ಒಳ್ಳೆಯ ಕೆಲಸಕ್ಕೆ ಹೋಗುವಾಗ ಈ ಒಂದು ಸರಳ ಪರಿಹಾರವನ್ನು ಮಾಡಿಕೊಂಡರೆ ಆ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.ಈ ಒಂದು ಪರಿಹಾರಕ್ಕೆ ಉಪ್ಪನ್ನು ತೆಗೆದುಕೊಳ್ಳಬೇಕು.ಈ ಒಂದು ಪರಿಹಾರವನ್ನು ನೀವು ಮನೆಯಿಂದ ಹೊರಗೆ ಹೋಗುವಾಗ ಅಂದರೆ ಮನೆ ಬಾಗಿಲು ಹಾಕಿಕೊಂಡು ಹೋಗುವ ಸಂದರ್ಭದಲ್ಲಿ ಈ ಒಂದು ಪರಿಹಾರವನ್ನು ಮಾಡಿಕೊಳ್ಳಬೇಕು.ಮನೆಯಲ್ಲಿ ಇರುವ ಅಡುಗೆ ಉಪ್ಪನ್ನು ತೆಗೆದುಕೊಳ್ಳಿ ಮೂರು ಬಾರಿ ನಿಮ್ಮ ತಲೆಯ ಮೇಲೆ ನೀವಾಳಿಸಿಕೊಳ್ಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,

ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಎಡ ಕೈಗೆ ಸ್ವಲ್ಪ ಉಪ್ಪನ್ನು ತೆಗೆದುಕೊಂಡು ತಲೆಯ ಮೇಲೆ ಮೂರು ಬಾರಿ ನೀವಾಳಿಸಬೇಕು. ನಂತರ ಆ ಉಪ್ಪನ್ನು ಸಿಂಕ್ ಅಲ್ಲಿ ಹಾಕಿ ತಿರುಗಿ ನೋಡದೆ ಬರಬೇಕು.ನಂತರ ಮನೆಯನ್ನು ಲಾಕ್ ಮಾಡಿಕೊಂಡು ನಿಮ್ಮ ಕೆಲಸಕ್ಕೆ ನೀವು ಹೊರಗೆ ಹೋಗಬೇಕು.ಈ ರೀತಿ ಮಾಡುವುದರಿಂದ ನಿಮ್ಮ ಆಸೆಗಳು ಖಂಡಿತ ಈಡೇರುತ್ತದೆ.ನೀವಾಳಿಸುವ ಸಮಯದಲ್ಲಿ ನಾವು ಹೋಗುವ ಕೆಲಸಕ್ಕೆ ಯಾವುದೇ ಅಡೆತಡೆಗಳು ಬರಬಾರದು ಮತ್ತು ಯಶಸ್ಸು ಸಿಗಲಿ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳುತ್ತಾ ನೀವಾಳಿಸಬೇಕು.ನೀವು ಯಾವುದೇ ಸಮಯಕ್ಕೆ ಒಳ್ಳೆಯ ಕೆಲಸಕ್ಕೆ ಹೋಗುವ ಮುನ್ನ ಈ ಒಂದು ಸರಳ ಪರಿಹಾರವನ್ನು ಮಾಡಿ.

Related Post

Leave a Comment