ಈ ಹಸು ಮಾಡಿದ ಉಪಾಯ ದೇಶದ ಎಲ್ಲಾ ಕಡೆ ವೈರಲ್ ಅದು ಏನು ಗೊತ್ತಾ

Written by Anand raj

Published on:

ದೇವರು ಬರುವುದಕ್ಕೆ ಆಗುವುದಿಲ್ಲ ಎಂದು ಬೇರೆ ಬೇರೆ ರೂಪದಲ್ಲಿ ಬಂದು ಕಷ್ಟಪಡುತ್ತಿರುವ ಜೀವಿಗಳಿಗೆ ನೆರವಾಗುತ್ತಾನೆ ಎಂದು ಹಿರಿಯರು ಹೇಳುತ್ತಾರೆ. ಭೀಕರ ಬಿಸಿಲಿನಿಂದ ನೀರು ಆಹಾರ ಇಲ್ಲದೆ ನರಳಾಡುತ್ತಿದ್ದ ಕೋತಿಗಳಿಗಾಗಿ ಈ ಹಸು ಒಂದು ಆಶ್ಚರ್ಯ ಕೆಲಸವನ್ನು ಮಾಡಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮರುಭೂಮಿ ಪ್ರದೇಶವಾಗಿರುವ ರಾಜಸ್ಥಾನದಲ್ಲಿ ತುಂಬಾ ಬಿಸಿಲು ಇರುತ್ತದೆ.ಅಲ್ಲಿನ ಬಿಸಿಲಿನ ತಾಪಮಾನ ಮಿತಿಮೀರಿದಾಗ ತುಂಬಾ ಜನರು ಸಾವನ್ನಪ್ಪುತ್ತಾರೆ.ನೀರಿಗಾಗಿ ಇಲ್ಲಿನ ಜನರು ಪರದಾಡುತ್ತಿರುವಾಗ ಪ್ರಾಣಿಗಳಿಗೆ ನೀರು, ಆಹಾರ ಸಿಗುವುದಿಲ್ಲ.

ಹೀಗೆ ನೀರು, ಆಹಾರ ಸಿಗದೇ ನರಳಾಡುತ್ತಿದ್ದ ಕೋತಿಗಳಿಗೆ ಈ ಹಸು ಮಾಡಿರುವ ಕೆಲಸಕ್ಕೆ ಹೃದಯ ಕಂಪಿಸಿದೆ. ಈ ಘಟನೆ ನಡೆದಿದ್ದು ರಾಜಸ್ಥಾನದ ಸಿರೋಯಿ ಜಿಲ್ಲೆಯ, ರೋಹಿದ ಪ್ರದೇಶದ ಮಹಾದೇವ ದೇವಸ್ಥಾನದಲ್ಲಿ.

ತುಂಬ ವರ್ಷಗಳಿಂದ ಮಹದೇವ ದೇವಸ್ಥಾನದ ಆವರಣದಲ್ಲಿ ನೆಲೆಸಿರುವ ಈ ಹಸು ನೀರು ಆಹಾರ ಸಿಗದೇ ನರಳಾಡುತ್ತಿದ್ದ ಕೋತಿಗಳಿಗೆ ಹಾಲು ಉಣಿಸಿದೆ. ಹಾಲು ಉಣಿಸಿ ಕೋತಿಗಳ ಹಸಿವು, ದಾಹವನ್ನು ತೀರಿಸುತ್ತಿದೆ ಈ ಹಸು.ಈ ದೃಶ್ಯವನ್ನು ನೋಡಲು ಎಲ್ಲಾ ಜನರು ಬಂದಿದ್ದು ಎಲ್ಲಾ ಮಹಾದೇವನ ಪವಾಡ ಎಂದು ಹೇಳುತ್ತಿದ್ದಾರೆ ಹಾಗೂ ತಾಯಿಯಂತ ಹಸಿವಿಗೆ ನಮಸ್ಕಾರ ಮಾಡುತ್ತಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment