100 ವರ್ಷದವರೆಗೂ ಕ್ಯಾಲ್ಶಿಯಂ ಸಮಸ್ಯೆ ಉಂಟಾಗುವುದಿಲ್ಲ!

Written by Anand raj

Published on:

ಕ್ಯಾಲ್ಸಿಯಂ ಸಮಸ್ಯೆ ಹಲವಾರು ಜನರಲ್ಲಿ ಕಂಡು ಬರುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬರೂ ಕ್ಯಾಲ್ಸಿಯಂ ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಕೆಲಸ ಮಾತ್ರೆಯನ್ನು ಪ್ರತಿದಿನ ತೆಗೆದುಕೊಳ್ಳುವುದರಿಂದ ಮಲಬದ್ಧತೆ ಸಮಸ್ಯೆ ಕಾಡುತ್ತಿದೆ. ಕ್ಯಾಲ್ಸಿಯಂ ಅಬ್ಸರ್ ಆಗುವುದಕ್ಕೆ ವಿಟಮಿನ್-ಡಿ ಬೇಕು. ಹಾಗಾಗಿ ವಾರಕ್ಕೆ ಎರಡುದಿನ ಸೂರ್ಯ ಸ್ನಾನವನ್ನು ಮಾಡಬೇಕು.ಅಂದರೆ ಕಡಿಮೆ ಬಟ್ಟೆ ಧರಿಸಿ ಬೆಳಗ್ಗೆ 10 ಗಂಟೆ,6 ಗಂಟೆ ಹಾಗೂ 5 ಗಂಟೆ 10 ನಿಮಿಷ ಕುಳಿತುಕೊಳ್ಳಬೇಕು.ಈ ರೀತಿ ಮಾಡಿದರೆ ವಿಟಮಿನ್ ಡಿ ಸಿಗುತ್ತದೆ.ಇದರಿಂದ ಎಲುಬು ಮೂಳೆಗಳು ಗಟ್ಟಿಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇಲ್ಲವಾದರೆ ವಿಟಮಿನ್ ಡಿ ಸಾಯಸ ಸಿಗುತ್ತದೆ.ಇದನ್ನು ತೆಗೆದುಕೊಳ್ಳುವುದರಿಂದ ವಿಟಮಿನ್ ಡಿ ಸಾಕಷ್ಟು ಸಿಗುತ್ತದೆ.ನೀವು ಎಷ್ಟೇ ಕ್ಯಾಲ್ಸಿಯಂ ತೆಗೆದುಕೊಂಡರೂ ಸಹ ಹೆಚ್ಚು ಉಪ್ಪು, ಸಕ್ಕರೆ, ತಪ್ಪು ಪಾನೀಯ, ಫ್ಲೋರೇಡ್ ಗಳನ್ನು ತೆಗೆದುಕೊಂಡರೆ ಕ್ಯಾಲ್ಸಿಯಂ ಯಾವುದಕ್ಕೂ ಪ್ರಯೋಜನ ಬರುವುದಿಲ್ಲ.ಆದ್ದರಿಂದ ಆದಷ್ಟು ಇದನ್ನು ಅವಾಯ್ಡ್ ಮಾಡಬೇಕು.

ಇನ್ನು ಕ್ಯಾಲ್ಸಿಯಂ ಹಾಲಿನಲ್ಲಿ ಹೆಚ್ಚಾಗಿ ಇರುವುದರಿಂದ ಪ್ರತಿದಿನ ಕುಡಿಯುವುದರಿಂದ ಒಳ್ಳೆಯದು. ಇನ್ನು ಅಸ್ತಮಾ ಸಮಸ್ಸೆ ಇರುವವರು ಸಂಜೆ 6 ಗಂಟೆ ಮೇಲೆ ಯಾವುದೇ ಕಾರಣಕ್ಕೂ ಸೇವನೆ ಮಾಡಬಾರದು.ಡಾರ್ಕ್ ಗ್ರೀನ್ ಲೀಫ್ ವೆಜಿಟೇಬಲ್ ಅಂದರೆ ಸೊಪ್ಪುಗಳಲ್ಲಿ ಮತ್ತು ತರಕಾರಿಗಳಲ್ಲಿ ಹೆಚ್ಚು 1000mg ಅಷ್ಟು ಕ್ಯಾಲ್ಸಿಯಂ ಇದೆ.ಇನ್ನು ಯೋಗರ್ಟ್ ಸೇವನೆ ತುಂಬಾನೇ ಒಳ್ಳೆಯದು.ಚೀಸ್ ಮತ್ತು ಪನ್ನೀರ್ ನಲ್ಲಿ ಸಾಕಷ್ಟು ಕ್ಯಾಲ್ಸಿಯಂ ಇದೆ.ಇನ್ನು ಮಾಂಸಹಾರಿಗಳಿಗೆ ಚಿಕ್ಕ ಮೀನಿನಲ್ಲಿ ಹೆಚ್ಚು ಕ್ಯಾಲ್ಸಿಯಂ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment