ಗ್ಯಾಸ್ಟ್ರಿಕ್ ಹೊಟ್ಟೆ ನೋವು ಹೊಟ್ಟೆ ಊರಿಗೆ ಮನೆ ಮದ್ದು!

Written by Anand raj

Published on:

ಕೆಲವರಿಗೆ ಗ್ಯಾಸ್ಟ್ರಿಕ್ ಆದಾಗ ವಾಂತಿ ಆಗುತ್ತೆ ಜೊತೆಗೆ ಹೊಟ್ಟೆ ಉರಿಯುತ್ತೆ , ಹೊಟ್ಟೆ ನೋವು ಸಹ ಆಗುತ್ತೆ.ಆದ್ದರಿಂದ ಇಂದಿನ ನಮ್ಮ ಲೇಖನದಲ್ಲಿ ಹೊಟ್ಟೆ ನೋವು , ಹೊಟ್ಟೆ ಉರಿ , ವಾಂತಿ ಹಾಗೂ ಗ್ಯಾಸ್ಟ್ರಿಕ್ ಪ್ರಾಬ್ಲಂಗೆ ಮನೆಮದ್ದು ನ್ನು ತಿಳಿಸಲಿದ್ದೇವೆ.ಈ ಕಷಾಯವನ್ನು ಮಾಡಲು ಕೆಲವೇ ಕೆಲವು ಮನೆಯಲ್ಲಿ ಸಿಗುವಂತ ಪದಾರ್ಥಗಳು ಇದ್ದರೆ ಸಾಕು..

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಬೇಕಾಗುವ ಸಾಮಾಗ್ರಿಗಳು :ಈ ಕಷಾಯವನ್ನು ಮಾಡಲು,ಒಂದು ಟೇಬಲ್ ಸ್ಪೂನ್ ಜೀರಿಗೆ , ಅರ್ಧ ಟೇಬಲ್ ಸ್ಪೂನ್ ಸೋಂಪು , ಅರ್ಧ ಪುಲಾವ್ ಎಲೆ , 8 ರಿಂದ 10 ಕಾಳು ಮೆಣಸು .

ಮಾಡುವ ವಿಧಾನ :ಮೊದಲಿಗೆ ಒಂದು ಪ್ಯಾನ್ ಗೆ ಒಂದು ಟೇಬಲ್ ಸ್ಪೂನ್ ಜೀರಿಗೆ , ಅರ್ಧ ಟೇಬಲ್ ಸ್ಪೂನ್ ಸೋಂಪು , ಅರ್ಧ ಪುಲಾವ್ ಎಲೆ , 8 ರಿಂದ 10 ಕಾಳು ಮೆಣಸು ಇವೆಲ್ಲವನ್ನು ಹಾಕಿ ಹುರಿದುಕೊಂಡು ಸ್ವಲ್ಪ ಆರಿದ ನಂತರ ಕುಟಾಣಿಯಲ್ಲಿ ಹಾಕಿ ಕುಟ್ಟಿ ಪುಡಿ ಮಾಡಿಕೊಳ್ಳಿ.ನಂತರ ಒಂದು ಪಾತ್ರೆಯಲ್ಲಿ ಒಂದು ಗ್ಲಾಸ್ ನಷ್ಟು ನೀರನ್ನು ಹಾಕಿ ಈ ಕುಟ್ಟಿ ಪುಡಿ ಮಾಡಿಕೊಂಡಿರುವ ಪುಡಿಯನ್ನು ಹಾಕಿ 5 ರಿಂದ 10 ನಿಮಿಷ ಚೆನ್ನಾಗಿ ಕುದಿಸಬೇಕು.ಸ್ವಲ್ಪ ಆರಿದ ನಂತರ ಸ್ವಲ್ಪ ಸ್ವಲ್ಪವೇ ತೆಗೆದುಕೊಳ್ಳುವುದು ಉತ್ತಮ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು

Related Post

Leave a Comment