ಇದನ್ನು ಕುಡಿದರೆ ಮೂಲವ್ಯಾಧಿಗೆ ಶಾಶ್ವತ ಪರಿಹಾರ!

Written by Anand raj

Published on:

ನಮ್ಮ ದೇಹದಲ್ಲಿ ಸೋಡಿಯಂ ಇರುತ್ತದೆ ಆ ಸೋಡಿಯಂ ಪ್ರಮಾಣ ಕಡಿಮೆಯಾದಾಗ ಐರನ್ ಅಂಶ ಸಹ ಕಡಿಮೆಯಾಗುತ್ತದೆ ಹಾಗೂ ಐರನ್ ಅಂಶ ಕಡಿಮೆಯಾಗುವುದರಿಂದ ಈ ಮೂಲವ್ಯಾಧಿ ಯಂತಹ ಸಮಸ್ಯೆ ನಮ್ಮಲ್ಲಿ ಕಂಡು ಬರುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಮೂಲವ್ಯಾಧಿಗೆ ಮನೆ ಮದ್ದು:ಬೇಕಾಗುವ ಪದಾರ್ಥಗಳು:ಈರುಳ್ಳಿ ರಸ , ಕಲ್ಲು ಸಕ್ಕರೆ ಪುಡಿ.ಒಂದು ಈರುಳ್ಳಿಯನ್ನು ಕಟ್ ಮಾಡಿಕೊಂಡು ಅದನ್ನು ಪೇಸ್ಟ್ ರೀತಿ ಮಾಡಿಕೊಂಡು ಅದರಲ್ಲಿರುವ ನೀರಿನಂಶದ ಈರುಳ್ಳಿ ರಸವನ್ನು ತೆಗೆದುಕೊಳ್ಳಬೇಕು.

ಮಾಡುವ ವಿಧಾನ :ಒಂದು ಚಿಕ್ಕ ಬಟ್ಟಲಿಗೆ ಒಂದು ಸ್ಪೂನ್ ಈರುಳ್ಳಿ ರಸ , ಒಂದು ಸ್ಪೂನ್ ಕಲ್ಲು ಸಕ್ಕರೆ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ .ಇದನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಸ್ಪೂನ್ ನಂತೆ 4 ರಿಂದ 5 ದಿನ ಸೇವಿಸುತ್ತಾ ಬಂದರೆ ಕ್ರಮೇಣ ಮೂಲವ್ಯಾಧಿ ಸಮಸ್ಯೆ ನಿವಾರಣೆಯಾಗುತ್ತದೆ.

ಮೂಲವ್ಯಾಧಿಗೆ ಮನೆ ಮದ್ದು ಬೇಕಾಗುವ ಪದಾರ್ಥಗಳು :ನಿಂಬೆ ಹಣ್ಣಿನ ರಸ ಮತ್ತು ಹಾಲು:ಮಾಡುವ ವಿಧಾನ :ಒಂದು ಗ್ಲಾಸ್ ಹಾಲನ್ನು ಚೆನ್ನಾಗಿ ಕುದಿಸಿಕೊಳ್ಳಿ ನಂತರ ಅದು ತಣ್ಣಗಾದ ಮೇಲೆ ಒಂದು ಸ್ಪೂನ್ ನಿಂಬೆ ಹಣ್ಣಿನ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಹೀಗೆ ಮಿಕ್ಸ್ ಮಾಡುತ್ತಿರುವಾಗಲೇ ಕುಡಿಯಿರಿ,ಇದರಿಂದ ಸಹ ಮೂಲವ್ಯಾಧಿ ಸಮಸ್ಯೆ ಕ್ರಮೇಣ ನಿವಾರಣೆಯಾಗುತ್ತದೆ.

ವಿಶೇಷ ಸೂಚನೆ :ಪ್ಯಾಕ್ಡ್ ಹಾಲಿನ ಬದಲು ನೈಸರ್ಗಿಕವಾದ ಹಸುವಿನ ಅಥವಾ ಎಮ್ಮೆಯ ಹಾಲು ಬಳಸಿದಲ್ಲಿ ಉತ್ತಮ ಲಾಭ ಪಡೆಯಬಹುದು.ಪ್ಯಾಕ್ಡ್ ಹಾಲನ್ನು ಕಡ್ಡಾಯವಾಗಿ ಈ ಮನೆಮದ್ದಿನಲ್ಲಿ ಬಳಸಬಾರದು ಏಕೆಂದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ.ಇವೆರಡರಲ್ಲಿ ನಿಮ್ಮ ದೇಹಕ್ಕೆ ಯಾವುದು ಸೂಕ್ತವೆನಿಸುತ್ತದೆಯೋ ಅದನ್ನು ಬಳಸಿ ಹಾಗೂ ಉತ್ತಮ ಆರೋಗ್ಯದಿಂದಿರಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Related Post

Leave a Comment