ಕುಂಬಳಕಾಯಿ ಬೀಜದ ಮಹತ್ವದ ಬಗ್ಗೆ ತಿಳಿಯಿರಿ!

Written by Anand raj

Published on:

ಬಹುತೇಕ ಜನರು ಕುಂಬಳಕಾಯಿ ಬೀಜವನ್ನು ಬಿಸಿಲಿನಲ್ಲಿ ಒಣಗಿಸಿ ತಿನ್ನುತ್ತಿದ್ದರು. ನೆನಸಿಟ್ಟ ಕುಂಬಳಕಾಯಿ ಬೀಜವನ್ನು ಸೇವನೆ ಮಾಡಿದರೆ ಏನೆಲ್ಲಾ ಪ್ರಯೋಜನ ಸಿಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ.1, ಕುಂಬಳಕಾಯಿ ಬೀಜದಲ್ಲಿ ಮೆಗ್ನೀಶಿಯಂ ಕಬ್ಬಿಣ ನಾರಿನಂಶ ವಿಟಮಿನ್ ಕೆ ಯಿಂದ ಸಮೃದ್ಧವಾಗಿದೆ.ಇದು ಒಂದು ಅರೋಗ್ಯಕರವಾದ ತಿಂಡಿ ಯಾಗಿದೆ.ಪ್ರತಿದಿನದ ಒಂದು ಆಹಾರ ಭಾಗವಾಗಿ ಸೇವನೆ ಮಾಡಬಹುದು.ಇದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಮತ್ತು ಹೃದ್ರೋಗದಿಂದ ಪಾರುಮಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

2, ಮಧುಮೇಹ ಸಮಸ್ಯೆ ಇರುವವರು ಕುಂಬಳಕಾಯಿ ಬೀಜವನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ತಗ್ಗಿಸಿಕೊಳ್ಳಬಹುದು ಎಂದು ಸಾಬೀತುಪಡಿಸಿದೆ.3,ಇದು ರಕ್ತದ ಒತ್ತಡವನ್ನು ಕಡಿಮೆ ಮಾಡುವ ಶಕ್ತಿಯನ್ನು ಈ ಕುಂಬಳಕಾಯಿ ಬೀಜ ಹೊಂದಿದೆ.4, ಕುಂಬಳಕಾಯಿ ಬೀಜದಲ್ಲಿ ವಿಟಮಿನ್ ಇ ಇರುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಪಾರು ಮಾಡುತ್ತದೆ.ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ.ಅಷ್ಟೇ ಅಲ್ಲದೆ ಹಾನಿಕಾರಕ ಫ್ರೀ ರೆಡಿಕಲ್ಸ್ ವಿರುದ್ಧ ಹೋರಾಡಿ ಕೋಶಗಳನ್ನು ರಕ್ಷಿಸುತ್ತದೆ.

5, ಕುಂಬಳಕಾಯಿ ಬೀಜ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.6, ಕುಂಬಳಕಾಯಿ ಬೀಜ ಸೇವನೆ ಮಾಡುವುದರಿಂದ ಸ್ತನದ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ.7, ದೇಹದ ತೂಕವನ್ನು ಇಳಿಕೆ ಮಾಡಲು ಬಯಸುವವರು ಪೋಷಕಾಂಶ ದಿಂದ ಸಮೃದ್ಧವಾಗಿರುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗಿದೆ.ಹಾಗಾಗಿ ಹೆಚ್ಚು ಕ್ಯಾಲೋರಿ ಸೇವನೇ ಇದು ಕಡಿಮೆ ಮಾಡುತ್ತದೆ.ಅಷ್ಟೇ ಅಲ್ಲದೆ ಸತೃಪ್ತ ಅನುಭವ ಉಂಟುಮಾಡುತ್ತದೆ.8, ರಾತ್ರಿ 7 ರಿಂದ 8 ಚಮಚ ಕುಂಬಳಕಾಯಿ ಬೀಜವನ್ನು ನೆನಸಿ ಬೆಳಗ್ಗೆ ಸೇವನೇ ಮಾಡಬಹುದು. ಇದು ಕೂದಲಿನ ಆರೋಗ್ಯವನ್ನು ಕೂಡ ಕಾಪಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment