ಹಿಮ್ಮಡಿ ನೋವು ತಕ್ಷಣ ಕಡಿಮೆಯಾಗುತ್ತೆ ಹೇಗೆ ಮಾಡಿದರೆ ಹಿಮ್ಮಡಿ ನೋವು ಮತ್ತೆ ಎಂದು ಬರಲ್ಲ!

Written by Anand raj

Published on:

ಹಿಮ್ಮಡಿ ನೋವು ತಕ್ಷಣ ಕಡಿಮೆ ಮಾಡುವುದಕ್ಕೆ ಈ ಮನೆಮದ್ದನ್ನು ಬಳಸಬಹುದು.ಈ ಮನೆಮದ್ದನ್ನು ಅನುಸರಿಸಿದರೆ ಜನ್ಮದಲ್ಲಿ ಹಿಮ್ಮಡಿ ನೋವು ಬರುವುದಿಲ್ಲ.ಹಿಮ್ಮಡಿ ನೋವು ಬಂದಾಗಲೇ ಅದರ ಅನುಭವ ಆಗುವುದು.ಹಿಮ್ಮಡಿ ನೋವಿಗೆ ಈ ಮನೆಮದ್ದು ಬಳಸಿ ನೋವನ್ನು ಕಡಿಮೆ ಮಾಡಿಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678

ಮೊದಲು ಬೆಳಗ್ಗೆ ಎದ್ದ ತಕ್ಷಣ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 5 ಏಲಕ್ಕಿಯನ್ನು ತೆಗೆದುಕೊಂಡು ಚೆನ್ನಾಗಿ ಜಗಿದು ರಸವನ್ನು ಕುಡಿಯಬೇಕು. ಸಿಪ್ಪೆ ಸಹಿತ ಸೇವನೆ ಮಾಡಬೇಕು.ಒಂದು ವೇಳೆ ಜಗಿದು ತಿನ್ನುವುದಕ್ಕೆ ಆಗಲಿಲ್ಲ ಎಂದರೇನು ಪೌಡರ್ ಮಾಡಿಕೊಂಡು ನೀರಿಗೆ ಮಿಕ್ಸ್ ಮಾಡಿ ಕುಡಿಬಹುದು.

ನಂತರ ಎರಡನೇ ದಿನ 4 ಏಲಕ್ಕಿಯನ್ನು ಇದೆ ರೀತಿ ಸೇವನೆ ಮಾಡಬೇಕು ಮತ್ತು ಮೂರನೇ ದಿನ 3 ನಾಲ್ಕನೇ ದಿನ 2 ಏಲಕ್ಕಿ ಸೇವನೆ ಮಾಡಬೇಕು. ಇದೆ ರೀತಿ 5 ದಿನ ಮಾಡಿ.ಈ ರೀತಿ ಏಲಕ್ಕಿ ಸೇವನೆ ಮಾಡುವುದರಿಂದ ಹಿಮ್ಮಡಿ ನೋವು ಕಡಿಮೆ ಆಗುತ್ತದೆ ಮತ್ತು ಹಿಮ್ಮಡಿ ನೋವು ಬರುವುದಿಲ್ಲ. ಏಲಕ್ಕಿ ಜೀರ್ಣಾಂಗ ವ್ಯವಸ್ಥೆಗೆ ಬಹಳ ಒಳ್ಳೆಯದು. ಅಸಿಡಿಟಿ ಗ್ಯಾಸ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678

ವಾಂತಿ ಸಮಸ್ಸೆ ಇದ್ದಾರೆ ಊಟ ಅದ ತಕ್ಷಣ ಏಲಕ್ಕಿ ಸೇವನೆ ಮಾಡಬೇಕು.ಏಲಕ್ಕಿ ಬಾಯಿಯ ದುರ್ವಸನೆಯನ್ನು ಕೂಡ ಕಡಿಮೆ ಮಾಡುತ್ತದೆ.ಏಲಕ್ಕಿ ಸೇವನೆ ಜೊತೆ ಹಿಮ್ಮಡಿಗೆ ಮಸಾಜ್ ಕೂಡ ಮಾಡಬೇಕು.ಈ ರೀತಿ ಮಸಾಜ್ ಮಡುವುದರಿಂದ ಬ್ಲಾಡ್ ಸರ್ಕ್ಯುಲಷನ್ ಸರಾಗವಾಗಿ ಆಗುತ್ತದೆ. ಆದಷ್ಟು ಹಿಮ್ಮಡಿ ವ್ಯಾಯಾಮವನ್ನು ಕೂಡ ಮಾಡಿದರೆ ಹಿಮ್ಮಡಿ ನೋವು ಕಡಿಮೆ ಆಗುತ್ತದೆ.

Related Post

Leave a Comment