ಈ ಸುಲಭವಾದ ವಿಧಾನವನ್ನು ನೀವು ಅನುಸರಿಸಿದರೆ ನಿಮ್ಮ ಹೊಟ್ಟೆ ಬೊಜ್ಜು ನೀರಿನಂತೆ ಕರಗುತ್ತದೆ.ವಾರದಲ್ಲಿ ನೀವು 5 ರಿಂದ 6 ಕೆಜಿ ತೂಕವನ್ನು ಆರಾಮವಾಗಿ ಇಳಿಸಿಕೊಳ್ಳಬಹುದು.ಈ 2 ವಿಧಾನ ನಿಮಗೆ ಉತ್ತಮ ಫಲಿತಾಂಶವನ್ನು ಕೊಡುತ್ತದೆ.ಮೊದಲು ಇದಕ್ಕೆ ಅರ್ಧ ಚಕ್ಕೆ ತೆಗೆದುಕೊಳ್ಳಬೇಕು.ನಂತರ ಎರಡು ಲವಂಗ,1 ಏಲಕ್ಕಿಯನ್ನು ಒಂದೂವರೆ ಲೋಟ ನೀರಿಗೆ ಹಾಕಬೇಕು. ಈ ಪದಾರ್ಥಗಳು ನೀರಿನಲ್ಲಿ ಚೆನ್ನಾಗಿ ಕುದಿಯಬೇಕು.ನಂತರ ಶೋದಿಸಿ ಇನ್ಸ್ಟಾಟ್ ಕಾಫಿ ಪೌಡರ್ ಅನ್ನು ಮಿಕ್ಸ್ ಮಾಡಬೇಕು.ಇಲ್ಲವಾದರೆ ನಿಮ್ಮ ಮನೆಯಲ್ಲಿ ಬಳಸುವ ಕಾಫಿ ಪೌಡರ್ ಅನ್ನು ಬಳಸಿ.ನಿಮಗೆ ರುಚಿಗೆ ಬೇಕಾದರೆ ಬೆಲ್ಲ ಅಥವಾ ಸಕ್ಕರೆ ಬೆರೆಸಿ ಕುಡಿಯಬಹುದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಚಕ್ಕೆ ದೇಹದ ತೂಕ ಕಡಿಮೆ ಮಾಡುವುದಕ್ಕೆ ತುಂಬಾನೇ ಒಳ್ಳೆಯದು.ಆಯುರ್ವೇಧ ಪ್ರಕಾರ ವಾತ ಪಿತ್ತ ಕಫಕ್ಕೂ ಈ ಚಕ್ಕೆ ತುಂಬಾನೇ ಒಳ್ಳೆಯದು.ಲವಂಗ ತಿಂದ ಆಹಾರ ಸುಲಭವಾಗಿ ಜೀರ್ಣ ಆಗುವುದಕ್ಕೆ ಸಹಾಯ ಮಾಡುತ್ತಾದೆ ಮತ್ತು ಏಲಕ್ಕಿ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ.ಇನ್ನು ಕಾಫೀ ಪೌಡರ್ ದೇಹದ ತೂಕ ಕಡಿಮೆ ಮಾಡುವುದಕ್ಕೆ ತುಂಬಾ ಸಹಾಯ ಮಾಡುತ್ತದೆ.ಇನ್ನು ಈ ಕಾಫಿ ಅನ್ನು ಬೆಳಗ್ಗೆ ಮತ್ತು ಸಂಜೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.ಇದು ದೇಹದಲ್ಲಿ ಇರುವ ಫ್ಯಾಟ್ ಅನ್ನು ಕಡಿಮೆ ಮಾಡುತ್ತಾದೆ ಮತ್ತು ಹಸಿವು ಆಗುವುದು ಕೂಡ ಕಡಿಮೆ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಕಾಮ ಕಸ್ತೂರಿ ಸೀಡ್ಸ್ ಹೊಟ್ಟೆ ತುಂಬಿದ ಅನುಭವನ್ನು ನೀಡುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ.ಇದನ್ನು ರಾತ್ರಿ ಊಟಕ್ಕಿಂತ ಮೊದಲು ಇದನ್ನು ನೀವು ತೆಗೆದುಕೊಳ್ಳಬೇಕು.ದೇಹದ ತೂಕ ಕಡಿಮೆ ಮಾಡುವುದಕ್ಕೆ ಫುಡ್ ಕಡಿಮೆ ತೆಗೆದುಕೊಳ್ಳಬೇಕು. ಹಾಗಾಗಿ ಇದಕ್ಕೆ ಈ ಎಲ್ಲಾ ಪದಾರ್ಥವನ್ನು ಸೇವನೆ ಮಾಡಬೇಕು.ಆದಷ್ಟು ಚಪಾತಿ ರೊಟ್ಟಿ ಪದಾರ್ಥವನ್ನು ತೆಗೆದುಕೊಳ್ಳಬೇಕು ಮತ್ತು ತರಕಾರಿ ಹಣ್ಣುಗಳನ್ನು ಸೇವನೆ ಮಾಡಬೇಕು.