ಆಜೀರ್ಣ ಸಮಸ್ಸೆಗೆ ಆಯುರ್ವೇದ ಮನೆಮದ್ದು!

Written by Anand raj

Published on:

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರಿಗೆ ಆಜೀರ್ಣ ಸಮಸ್ಸೆ ಸಾಮಾನ್ಯವಾಗಿದೆ. ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳು ಬರುವುದು ತುಂಬಾ ಸಾಮಾನ್ಯವಾಗಿದೆ. ಇದಕ್ಕೆಲ್ಲ ಕಾರಣ ಸೇವನೆ ಮಾಡುವಂತಹ ಆಹಾರದ ಪದ್ಧತಿ. ನಮ್ಮ ಆಹಾರದ ಪದ್ಧತಿ ಸರಿಯಾಗಿ ಇಲ್ಲದಿದ್ದರೆ ಆಗ ಆಜೀರ್ಣ ಸಮಸ್ಯೆಗಳು ಕಾಡುತ್ತದೆ. ಆಜೀರ್ಣ ಸಮಸ್ಯೆಯನ್ನು ನಿರ್ಲಕ್ಷಿಸಿದ್ದಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಿಮಗೆ ಅಜೀರ್ಣದ ಸಮಸ್ಯೆ ಉಂಟಾಗಿದ್ದರೆ ಅದನ್ನು ನಿರ್ಲಕ್ಷ ಮಾಡದೆ ಮನೆಯಲ್ಲಿ ಸಿಗುವ ಕೆಲವೊಂದು ಪದಾರ್ಥವನ್ನು ಉಪಯೋಗ ಮಾಡಿಕೊಂಡು ಈ ಸಮಸ್ಸೆಯಿಂದ ಬೇಗಾ ಮುಕ್ತಿಯನ್ನು ಪಡೆಯಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆಜೀರ್ಣದ ಸಮಸ್ಸೆಗೆ ಇಂಗು ತುಂಬಾನೇ ಸಹಾಯವಾಗುತ್ತದೆ. ಅದಕ್ಕಾಗಿ ನೀವು ಒಂದು ಲೋಟ ಬಿಸಿನೀರಿಗೆ 5 ಗ್ರಾಂ ಅಷ್ಟು ಇಂಗನ್ನು ಹಾಕಿ ಇದಕ್ಕೆ ಒಂದು ಚಮಚ ಸಕ್ಕರೆ ಕೂಡ ಹಾಕಿದರೆ ರುಚಿಯು ಚೆನ್ನಾಗಿ ಇರುತ್ತದೆ.ಇದು ವಾಯು ಮತ್ತು ಆಜೀರ್ಣ ಸಮಸ್ಸೆಯನ್ನು ದೂರ ಮಾಡುತ್ತದೆ.

ಇನ್ನು ಓಂ ಕಾಳನ್ನು ಮತ್ತು ಅರ್ಧ ಕಲ್ಲು ಉಪ್ಪನ್ನು ಬಿಸಿ ನೀರಿಗೆ ಬೆರೆಸಿ ಸೇವನೆ ಮಾಡಿದರೆ ವಾಯು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಸೆಗಳು ದೂರ ಆಗುವುದು ಮತ್ತು ಅಜೀರ್ಣದ ಸಮಸ್ಯೆ ಕೂಡ ದೂರಾಗುವುದು.ಇನ್ನು ಆಜೀರ್ಣ ಸಮಸ್ಸೆಗೆ ಜೀರಿಗೆ ಕೂಡ ಬಹಳ ಒಳ್ಳೆಯದು.ಜೀರಿಗೆ ಕಷಾಯವನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಮತ್ತು ಊಟದ ನಂತರ ಜೀರಿಗೆ ಜಗಿದು ತಿನ್ನುವುದರಿಂದ ಆಜೀರ್ಣ ಸಮಸ್ಸೆ ಬೇಗನೆ ಕಡಿಮೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಪುದಿನವನ್ನು ನೀರಿನೊಂದಿಗೆ ಬೆರೆಸಿ ಸೇವನೆ ಮಾಡಿದರೆ ಆಜೀರ್ಣ ಸಮಸ್ಸೆ ನಿವಾರಣೆ ಆಗುತ್ತದೆ.ಇನ್ನು ಮೊಸರು ಕೂಡ ಆಜೀರ್ಣ ಸಮಸ್ಸೆಗೆ ಒಳ್ಳೆಯ ಮನೆಮದ್ದು. ಒಂದು ಬೋಟ್ಟಲು ಮೊಸರು ಮತ್ತು ಜೀರಿಗೆ ಉಪ್ಪನ್ನು ಹಾಕಿಕೊಂಡು ಸೇವನೆ ಮಾಡುವುದರಿಂದ ಆಜೀರ್ಣದ ಸಮಾಸ್ಸೆಗೆ ಬೇಗನೆ ಪರಿಹಾರ ಸಿಗುತ್ತದೆ.ಇನ್ನು ಆಹಾರ ತಿಂದ ತಕ್ಷಣ ನೀರು ಕುಡಿಯಬಾರದು.ಊಟ ಅದ ಅರ್ಧ ಗಂಟೆ ಬಳಿಕ ನೀವು ನೀರನ್ನು ಕುಡಿಯಬಹುದು.ಆಜೀರ್ಣ ಸಮಸ್ಸೆ ಇರುವವರು ತಣ್ಣೀರು ಬದಲು ಬಿಸಿ ನೀರು ಕುಡಿಯುವುದು ಒಳ್ಳೆಯದು.

Related Post

Leave a Comment