ಭಯಂಕರವಾದ ದೇಹದ ಉಷ್ಣತೆ ತಕ್ಷಣ ಕಡಿಮೆಯಾಗುತ್ತೆ..! ಕೈ ಕಾಲು ಉರಿ ಬಾಯಿ ಹುಣ್ಣು ಸಂಪೂರ್ಣ ಮಾಯ ಆಗುತ್ತೆ!

Written by Anand raj

Published on:

ದೇಹದಲ್ಲಿ ಉಷ್ಣತೆ ಜಾಸ್ತಿಯಾದಾಗ ಕೈ ಕಾಲು ಉರಿ ಬಾಯಿಹುಣ್ಣು ಕಣ್ಣು ಉರಿ ಹೊಟ್ಟೆ ಉರಿ ಕೂಡ ಆಗುತ್ತದೇ.ಇನ್ನು ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ದೇಹದ ಉಷ್ಣತೆ ಕಡಿಮೆ ಯಾಗಲು ಮನೆಮದ್ದು ಬಳಸಿದರೆ ತಕ್ಷಣ ಕಡಿಮೆಯಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮೊದಲು ನಿಮ್ಮ ಪಾದಗಳನ್ನು ನೀರಿನಲ್ಲಿ ಮುಳುಗಿಸಿ ಕೊಳ್ಳಬೇಕು. ಪಾದಗಳಿಗೆ ಟ್ರೀಟ್ಮೆಂಟ್ ಕೊಟ್ಟಾಗ ದೇಹದ ಉಷ್ಣತೆ ಬೇಗ ಕಡಿಮೆಯಾಗುತ್ತದೆ.ಒಂದು ಬಕೆಟ್ ಗೆ ತಣ್ಣೀರು ಹಾಕಬೇಕು ಮತ್ತು ಐಸ್ ಕ್ಯೂಬ್ ಕೂಡ ಹಾಕಬೇಕು.ನಂತರ ಆಪಲ್ ಸೈಡ್ ವಿನೆಗರ್ ಅನ್ನು ಹಾಕಬೇಕು ಅಥವಾ ನಿಂಬೆಹಣ್ಣಿನ ರಸವನ್ನು ಕೂಡ ಹಾಕಬಹುದು.ನಂತರ ನೀರಿನಲ್ಲಿ ಪಾದಗಳನ್ನು ಇಟ್ಟುಕೊಳ್ಳಬೇಕು.ಈ ರೀತಿ ಮಾಡುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ.ಇದನ್ನು ಹೈಡ್ರೋಥೆರಪಿ ಎಂದು ಹೇಳುತ್ತಾರೆ.

2, ಇನ್ನು ಆಲೂವೆರಾ ದೇಹವನ್ನು ಒಳಗಿನಿಂದ ಆರೋಗ್ಯವಾಗಿ ಇಡುತ್ತದೆ.ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿಗೆ, ಚರ್ಮಕ್ಕೆ, ಜೀರ್ಣಕ್ರಿಯೆಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳಿಗೂ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ.ಆಲೂವೆರವನ್ನು ಕಟ್ ಮಾಡಿ 2 ದಿನ ಹಾಗೆ ಇಟ್ಟು ನಂತರ ಚೆನ್ನಾಗಿ ತೊಳೆದು. ನಂತರ ಸಿಪ್ಪೆ ತೆಗೆದು ಹಾಗೆ ತಿನ್ನಬೇಕು.ಇದನ್ನು ಬೆಳಗ್ಗೆ ಎದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ ತಿನ್ನುವುದರಿಂದ ನಿಮ್ಮ ದೇಹದ ಉಷ್ಣತೆ ಕಡಿಮೆಯಾಗುತ್ತದೆ. ನಿಮ್ಮ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಸಮಸ್ಯೆ ಕಡಿಮೆಯಾಗುತ್ತದೆ. ದೇಹದಲ್ಲಿರುವ ಉಷ್ಣತೆ ಕೈಕಾಲು ಉರಿ ಬಾಯಿ ಹುಣ್ಣು ಕಣ್ಣಿನ ಉರಿ ಕೂಡ ಕಡಿಮೆ ಆಗತ್ತೆ. ಮಹಿಳೆಯರಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.

3,ಇನ್ನು ಕೈ ಕಾಲು ಉರಿ ಜಾಸ್ತಿ ಆದಾಗ ಕೊಬ್ಬರಿ ಎಣ್ಣೆ ಮತ್ತು ಐಸ್ ಕ್ಯೂಬ್ ಅನ್ನು ಮಿಕ್ಸ್ ಮಾಡಬೇಕು.ಇದನ್ನು ಕೈ ಕಾಲಿಗೆ ಅಪ್ಲೈ ಮಾಡುವುದರಿಂದ ದೇಹ ತಂಪು ಆಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment