ಈ ತರ ನೀರು ಕುಡಿದರೆ ಈ ಜನ್ಮದಲ್ಲಿ ಹಾಸ್ಪಿಟಲ್ ಮೆಟ್ಟಿಲು ಹತ್ತಲ್ಲ ತಕ್ಷಣ ಈ ಮಾಹಿತಿ ನೋಡಿ!

Written by Anand raj

Published on:

ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ಇಲ್ಲಿ ಅವುಗಳ ಬಗ್ಗೆ ನಿಮಗೆ ಮಾಹಿತಿ ಒದಗಿಸಲಾಗಿದೆ.ಬೆಳಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ಬೆಡ್ ಕಾಫಿ ಕುಡಿಯುವುದನ್ನು ನೋಡಿದ್ದೇವೆ. ಆದರೆ ಬಹುತೇಕ ಜನರು ಯಾರು ಸಹ ಬಿಸಿ ನೀರು ಕುಡಿಯಲು ಮನಸ್ಸು ಮಾಡುವುದಿಲ್ಲ. ಬಿಸಿ ನೀರು ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರಿಗೆ ಹೆಚ್ಚಿನ ಉಪಯೋಗವಿದೆ. ಇದರ ಜೊತೆಗೆ ಅತ್ಯುತ್ತಮವಾದ ಚರ್ಮದ ಆರೈಕೆ, ತಲೆನೋವಿನ ಸಮಸ್ಯೆಯನ್ನು ಪರಿಹಾರ ಮಾಡುವ ಪರಿಣಾಮಕಾರಿ ವಿಧಾನ, ಅತ್ಯುತ್ತಮ ದೇಹದ ತಾಪಮಾನ ನಿರ್ವಹಣೆ ಹೀಗೆ ಅನೇಕ ಕೆಲಸ ಕಾರ್ಯಗಳು ಸಾಗುತ್ತವೆ.ಆರೋಗ್ಯಕರವಾದ ರೀತಿಯಲ್ಲಿ ಬೆಳಗಿನ ಸಮಯದಲ್ಲಿ ಬಿಸಿ ನೀರು ಕುಡಿಯುವುದು ನಿಮ್ಮ ಅಭ್ಯಾಸವಾದರೆ ಈ ಕೆಳಗಿನ ಆರೋಗ್ಯ ಪ್ರಯೋಜನಗಳನ್ನು ನೀವು ನಿರೀಕ್ಷೆ ಮಾಡಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ.9916788844call/ whatsap

1,ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ನಿಮ್ಮ ದೇಹದ ಕ್ಯಾಲೊರಿ ಅಂಶಗಳು ಕರಗುತ್ತವೆ.2,ಮೆಟಬಾಲಿಸಂ ಪ್ರಕ್ರಿಯೆ ಚುರುಕುಗೊಂಡು ದೇಹದ ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಬ್ಬಿನ ಅಂಶ ಇಲ್ಲವಾಗುತ್ತದೆ. ಸೇವನೆ ಮಾಡಿದ ಆಹಾರದಲ್ಲಿ ಸಿಗುವ ನಾರಿನ ಅಂಶ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತದೆ. ಹೊಟ್ಟೆ ಹಸಿವಿನ ನಿಯಂತ್ರಣವಾಗಿ ಬೇರೆ ಬೇರೆ ಬಗೆಯ ಅನಾರೋಗ್ಯಕರ ಆಹಾರ ಪದಾರ್ಥಗಳನ್ನು ಸೇವನೆ ಮಾಡಲು ಸಾಧ್ಯವಾಗುವುದಿಲ್ಲ.

3,ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ನಿಮ್ಮ ದೇಹದ ಲಿವರ್ ಅಥವಾ ಯಕೃತ್ ಭಾಗ ಶುಚಿಯಾಗುತ್ತದೆ ಮತ್ತು ಕಿಡ್ನಿ ಸಮಸ್ಯೆಗಳು ದೂರವಾಗುತ್ತವೆ. ಇವು ನಿಮ್ಮ ಜೀರ್ಣಾಂಗವನ್ನು ಸ್ವಚ್ಛ ಮಾಡಿ ದೇಹದಿಂದ ಬೇಡದ ತ್ಯಾಜ್ಯಗಳನ್ನು ಸುಲಭವಾಗಿ ದೂರಮಾಡುತ್ತದೆ.4,ನಿಯಮಿತವಾದ ಕರುಳಿನ ಚಲನೆಯಿಂದ ಹೊಟ್ಟೆ ಉಬ್ಬರ, ಹೊಟ್ಟೆ ನೋವು ಮತ್ತು ಹೊಟ್ಟೆಯ ಭಾಗಕ್ಕೆ ಸಂಬಂಧಪಟ್ಟ ಅಸ್ವಸ್ಥತೆಗಳು ದೂರವಾಗುತ್ತವೆ.

5,ವೈದ್ಯರು ಹೇಳುವಂತೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಸೆ ದೂರವಾಗುತ್ತದೆ  ಮತ್ತು ಕರುಳಿನಲ್ಲಿ ಸಿಲುಕಿರುವ ತ್ಯಾಜ್ಯ ಸುಲಭವಾಗಿ ಹೊರಬರಲು ಅನುಕೂಲವಾಗುತ್ತದೆ.6,ಆರೋಗ್ಯ ತಜ್ಞರ ಪ್ರಕಾರ ಕರುಳಿನ ಭಾಗದಲ್ಲಿ ಮಲ ಇನ್ನೂ ಸಿಲುಕಿದ್ದರೆ ಅದರಿಂದ ಹೊಟ್ಟೆ ಉಬ್ಬರ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

7,ನಮ್ಮ ದೇಹದ ಹಲವು ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ದೇಹದ ತೂಕವನ್ನು ನಿಯಂತ್ರಣ ಮಾಡಿ ಹೊಟ್ಟೆ ಹಸಿವನ್ನು ದೂರ ಮಾಡಲು ಬಿಸಿ ನೀರು ಸಹಾಯ ಮಾಡಬಲ್ಲದು.8,ಒಬ್ಬ ಆರೋಗ್ಯವಂತ ವ್ಯಕ್ತಿ ದಿನಕ್ಕೆ ಸುಮಾರು ಎರಡು ಲೀಟರ್ ನೀರನ್ನು ಕುಡಿಯಬಹುದು. ನಿರ್ಜಲೀಕರಣ ಸಮಸ್ಯೆ ದೂರವಾಗಿ ಚರ್ಮದ ಕಾಂತಿ ಕೂಡ ಇದರಿಂದ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ.9916788844call/ whatsap

9,ಬಿಸಿ ನೀರು ಸೇವನೆಯಿಂದ ನಮ್ಮ ದೇಹದ ನರಮಂಡಲ ಚುರುಕುಗೊಳ್ಳುತ್ತದೆ. ದೇಹದ ಅಂಗಾಂಗಗಳಲ್ಲಿ ಶೇಖರಣೆಯಾಗಿರುವ ಕೊಬ್ಬಿನ ಅಂಶ ಕರಗುತ್ತದೆ.10,ಎಲ್ಲಾ ಕಡೆ ಸರಾಗವಾಗಿ ರಕ್ತದ ಚಲನೆ ಉಂಟಾಗಿ ದೇಹ ತನ್ನ ಅತ್ಯುತ್ತಮ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ. ಇದರಿಂದ ತಲೆನೋವು, ಮೈಗ್ರೇನ್, ಮೈ ಕೈ ನೋವು, ಮೂಳೆ ನೋವು ಪರಿಹಾರವಾಗುತ್ತದೆ.

Related Post

Leave a Comment