ಕೂದಲು ವೇಗವಾಗಿ ಬೆಳೆಯಲು ಇದನ್ನು ಹಚ್ಚಿ!

Health & Fitness

ಈ ಮನೆಮದ್ದು ಬಳಸುವುದರಿಂದ ಕೂದಲು ದುಪ್ಪಟ್ಟು ವೇಗದಲ್ಲಿ ಬೆಳೆಯುತ್ತದೆ ಮತ್ತು ಕೂದಲ ಆರೈಕೆಗೆ ಇದು ತುಂಬಾನೇ ಒಳ್ಳೆಯದು.ಈ ರೀತಿಯಾಗಿ ಬಳಸಿದರೆ ನಿಮಗೆ 100% ಫಲಿತಾಂಶ ಸಿಗುತ್ತದೆ. ಇನ್ನು ಅಗಸೆ ಬೀಜ ಕೂದಲಿನ ಆರೈಕೆಗೆ ತುಂಬಾ ಒಳ್ಳೆಯದು. ಇದರಲ್ಲಿ ಇರುವ ಒಮೆಗ್ 3 ಫ್ಯಾಟಿ ಆಸಿಡ್ಸ್ ಹಾಗು ವಿಟಮಿನ್ ಈ ಹೆರಾಳವಾಗಿ ಇದೆ. ಇದು ಕೂದಲನ್ನು ದುಪ್ಪಟ್ಟು ವೇಗದಲ್ಲಿ ಬೆಳೆಯುವಂತೆ ಮಾಡುತ್ತದೆ]

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ .9916788844call/ whatsap

ಕೂದಲ ಬುಡವನ್ನು ಸದೃಢಗೊಳಿಸುತ್ತದೆ. ಕೂದಲು ಉದುರುವುದನ್ನು ತಡೆಯುತ್ತದೆ.ಅಷ್ಟೇ ಅಲ್ಲದೆ ಹೊಸ ಕೂದಲು ಬೆಳೆಯುವಂತೆ ಮಾಡುತ್ತದೆ. ಇದರಿಂದ ಕೂದಲು ತುಂಬಾ ಸ್ಮೂತ್ ಆಗಿ ಇರುತ್ತದೆ.ಸಿಳು ಕೂದಲಿನ ಸಮಸ್ಸೆ ಆಗದಂತೆ ಈ ಮನೆಮದ್ದು ತಡೆಯುತ್ತದೆ.ಅಷ್ಟೇ ಅಲ್ಲದೆ ತಲೆ ಹೊಟ್ಟಿನ ಸಮಸ್ಸೆಗೆ ತುಂಬಾನೇ ಒಳ್ಳೆಯದು.

ಇನ್ನು ಅಗಸೆ ಬೀಜವನ್ನು ಸೇವನೆ ಮಾಡುವುದರಿಂದ ಕೂದಲಿಗೆ ತುಂಬಾ ಒಳ್ಳೆಯದು. ಇನ್ನು ಒಂದು ಪಾತ್ರೆಗೆ ಎರಡು ಕಪ್ಪು ನೀರು ಹಾಕಿ ಮತ್ತು ಕಾಲು ಕಪ್ಪು ಅಗಸೆ ಬೀಜವನ್ನು ಹಾಕಿ. ನಂತರ 5-10 ನಿಮಿಷ ಚೆನ್ನಾಗಿ ಬೇಯಿಸಬೇಕು.ತಣ್ಣಗೆ ಅದಬಳಿಕ ಇದನ್ನು ಶೋದಿಸಿಕೊಳ್ಳಿ. ನಂತರ ಅಗಸೆ ಬೀಜ ಜೆಲ್ ಗೆ ವಿಟಮಿನ್ ಈ ಕ್ಯಾಪ್ಸಿಲ್ ಹಾಕಿ ಮತ್ತು ಎರಡು ಚಮಚ ಕೊಬ್ಬರಿ ಎಣ್ಣೆಯನ್ನು ಹಾಕಿ. ನಂತರ ಇದನ್ನು ಚೆನ್ನಾಗಿ ಕೂದಲಿಗೆ ಹಚ್ಚಬೇಕು.ಹಚ್ಚಿದ ನಂತರ ಚೆನ್ನಾಗಿ ಮಾಸಜ್ ಮಾಡಿಕೊಳ್ಳಿ. 30 ನಿಮಿಷ ಬಿಟ್ಟು ಕೆಮಿಕಲ್ ಇಲ್ಲದ ಶಂಪೋವಿನಿಂದ ನಿಮ್ಮ ಕೂದಲನ್ನು ತೊಳೆಯಿರಿ.ಇನ್ನು ಇದನ್ನು ವಾರದಲ್ಲಿ ಎರಡು ಬಾರಿ ಕೂದಲಿಗೆ ಹಚ್ಚಿದರೆ ತುಂಬಾ ಒಳ್ಳೆಯದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ .9916788844call/ whatsap

Leave a Reply

Your email address will not be published. Required fields are marked *