ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಯಾವುದೇ ಗ್ಯಾರಂಟಿ ಇರುವುದಿಲ್ಲ. ಆಹಾರ ಪದ್ಧತಿಯಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಅದರೆ ನೆಗಡೆ ಬರುವುದು ಪಕ್ಕ. ಬೇರೆ ಸಮಯದಲ್ಲಿ ನಿರ್ಲಕ್ಷ ಮಾಡಿದಂತೆ ಈಗ ನೆಗಡೆಯನ್ನು ನಿರ್ಲಕ್ಷ ಮಾಡಿದರೆ ಕಂಡಿತ ಜ್ವರಕ್ಕೆ ಸಂಬಂಧಪಟ್ಟ ರೋಗ ಲಕ್ಷಣಗಳು ಒಂದೊಂದಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಾರಂಭ ಆಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದಲ್ಲಿ ನೆಗಡಿ ಬಂದ ತಕ್ಷಣ ಹೇಗಾದರೂ ಮಾಡಿ ನಿಮ್ಮ ದೇಹದ ತಾಪಮಾನವನ್ನು ಹೆಚ್ಚು ಮಾಡಿಕೊಳ್ಳಲು ಪ್ರಯತ್ನ ಮಾಡಿ. ಇದಕ್ಕೆ ಬೆಲ್ಲ ಒಂದು ಉತ್ತಮ ಪರಿಹಾರ ಎಂದು ಹೇಳುತ್ತಾರೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಆದಷ್ಟು ನೀವು ಕುಡಿಯುವ ಚಹಾ ಟೀ ನಲ್ಲಿ ಸಕ್ಕರೆ ಬದಲು ಸ್ವಲ್ಪ ಬೆರೆಸಿ ಕುಡಿಯಿರಿ.ಹಲವಾರು ವಿಧಗಳಲ್ಲಿ ಬೆಲ್ಲವನ್ನು ಸೇವನೆ ಮಾಡಿ ನಿಮ್ಮ ದೇಹದ ಉಷ್ಣ ಅಂಶ ಯಾವುದೇ ಕಾರಣಕ್ಕೂ ಕಡಿಮೆ ಆಗದಂತೆ ನೋಡಿಕೊಳ್ಳಿ.ಬೆಲ್ಲವನ್ನು ಚಳಿಗಾಲದಲ್ಲಿ ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಝೀಕ್ ಮತ್ತು ಸೆಲೆನಿಯಂ ಪ್ರಮಾಣ ಬೆಲ್ಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದು ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಸೋಂಕುಗಳ ವಿರುದ್ಧ ನಿಮ್ಮನ್ನು ರಕ್ಷಣೆ ಮಾಡಬಲ್ಲದು. ಇದರ ಜೊತೆಗೆ ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಕೂಡ ಇದು ಹೆಚ್ಚು ಮಾಡುತ್ತದೆ.ಹಾಗಾಗಿ ಆಹಾರದಲ್ಲಿ ಬೆಲ್ಲವನ್ನು ಸೇರಿಸಿಕೊಳ್ಳಿ.
ಬೆಲ್ಲವನ್ನು ಸೇವನೆ ಮಾಡುವುದರಿಂದ ಶ್ವಾಸ ಕೋಶದ ಅರೋಗ್ಯ ಚೆನ್ನಾಗಿ ಇರುತ್ತದೆ.ಶ್ವಾಸಕೋಶದಲ್ಲಿ ಯಾವುದಾದರು ಕಿರಿಕಿರಿ ಕಂಡು ಬಂದರೆ ಅಥವಾ ಗಂಟಲಿನ ಭಾಗ ದಲ್ಲಿ ನೋವು ಕಾಣಿಸಿದರೆ. ಅದನ್ನು ಹೋಗಲಾಡಿಸಲು ಬೆಲ್ಲ ನಿಮಗೆ ಸಹಾಯ ಮಾಡಬಲ್ಲದು. ನಿಮ್ಮ ಇಡೀ ದೇಹದ ತಾಪಮಾನವನ್ನು ಬೆಚ್ಚಗೆ ಇರಿಸುವುದರ ಮೂಲಕ ನಿಮ್ಮ ಉಸಿರಾಟ ತೊಂದರೆಯನ್ನು ಪರಿಹಾರ ಮಾಡುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಚಳಿಗಾಲದಲ್ಲಿ ಬೆಲ್ಲವನ್ನು ಸೇವನೆ ಮಾಡುವುದರಿಂದ ನಿಮ್ಮ ಆಜೀರ್ಣತೇ ಸಮಸ್ಸೆ ದೂರ ಆಗುತ್ತದೆ ಮತ್ತು ಗ್ಯಾಸ್ಟ್ರಿಕ್ ದೂರ ಆಗುವುದು. ನಿಮ್ಮ ಮಲಬದ್ಧತೆ ಸಮಸ್ಸೆ ಕೂಡ ಪರಿಹಾರ ಆಗುತ್ತದೆ.ಇನ್ನು ಬೆಲ್ಲವನ್ನು ಸೇವನೇ ಮಾಡುವುದರಿಂದ ಹೃದಯದ ಅರೋಗ್ಯಕ್ಕೂ ಕೂಡ ಒಳ್ಳೆಯದು. ಒಂದು ವೇಳೆ ಮನೆಯಲ್ಲಿ ಇರುವ ಸದಸ್ಯರ ಅರೋಗ್ಯ ಕೆಟ್ಟು ಹೋದರೆ ಅವರ ದೇಹದ ತಾಪಮಾನವನ್ನು ಕಡಿಮೆ ಮಾಡಲು ಸ್ವಲ್ಪ ಬೆಚ್ಚಗೆ ನೀರಿಗೆ ಒಂದು ಸಣ್ಣ ತುಂಡು ಬೆಲ್ಲವನ್ನು ಹಾಕಿ ಮಿಕ್ಸ್ ಮಾಡಿ ಕುದಿಯಲು ಕೊಡಿ. ಇದರಿಂದ ಅತ್ಯುತ್ತಮವಾದ ಅರೋಗ್ಯ ಪ್ರಯೋಜನಗಳು ಬಹಳಷ್ಟು ಶೀಘ್ರವಾಗಿ ಲಭಿಸುತ್ತಾದೇ.