ಬೆಂಡೆಕಾಯಿ ಎಂದರೆ ಕೆಲವರು ತುಂಬಾನೇ ದೂರ ಓಡುತ್ತಾರೆ. ಅದಕ್ಕೆ ಕಾರಣ ಅದರಲ್ಲಿ ಇರುವ ಲೋಳೆ.ಆದರೆ ಬೆಂಡೆಕಾಯಿ ಸೇವನೆಯಿಂದ ಸಕ್ಕರೆ ಕಾಯಿಲೆ ಕಡಿಮೆಯಾಗುತ್ತದೆ. ಬೆಂಡೆಕಾಯಿಯಲ್ಲಿ ಮಿತಿಮೀರಿ ಹೆಚ್ಚಾದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುವ ಗುಣ ಇದೆ. ಪ್ರಮುಖವಾಗಿ ಇದು ದೇಹದ ಮೆಟಬಾಲಿಕ್ ಅಸ್ವಸ್ಥತೆಯನ್ನು ದೂರ ಮಾಡುವುದರ ಜೊತೆಗೆ ಆಹಾರ ಪದ್ಧತಿಯಲ್ಲೂ ಕೂಡ ಸಮತೋಲನವನ್ನು ತಂದುಕೊಡುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಸಕ್ಕರೆ ಕಾಯಿಲೆ ರಕ್ತದೊತ್ತಡ ಸಮಸ್ಸೆ ಪ್ರತಿಯೊಬ್ಬರಲ್ಲೂ ಕಾಡುತ್ತಿದೆ. ಅದರೆ ಬೆಂಡೆಕಾಯಿಯನ್ನು ಸೇವನೆ ಮಾಡುವುದರಿಂದ ನಿಮ್ಮ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿರುತ್ತದೆ. ಕಾರ್ಬೋಹೈಡ್ರೇಟ್ ಅಂಶಗಳನ್ನು ಇದರಲ್ಲಿ ಕಾಣಬಹುದು. ಇದು ನಿಮ್ಮ ಆಹಾರದಲ್ಲಿ ಸಿಗುವ ಸಕ್ಕರೆ ಪ್ರಮಾಣವನ್ನು ರಕ್ತದಲ್ಲಿ ಬೆರೆತು ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ.100ಗ್ರಾಂ ಬೆಂಡೆಕಾಯಿ ತೆಗೆದುಕೊಂಡರೆ ಅದರಲ್ಲಿ ಕೇವಲ 7ಗ್ರಾಂ ಅಷ್ಟು ಕಾರ್ಬೋಹೈಡ್ರೇಟ್ ಸಿಗುತ್ತದೆ.
ಈ ಕಾರಣದಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಇದರಲ್ಲಿ ನಾರಿನ ಅಂಶ ಹೆಚ್ಚಾಗಿದೆ. ನಾರಿನ ಅಂಶ ತಿಂದ ಆಹಾರ ಜೀರ್ಣ ಆಗಲು ಸಹಾಯ ಮಾಡುತ್ತದೆ. ಆದ್ದರಿಂದ ಮಧುಮೇಹ ಸಮಸ್ಯೆ ಇರುವವರು ದೇಹದಲ್ಲಿ ಪ್ರೋಟೀನ್ ಅಂಶದ ಸಮತೋಲವನ್ನು ಕಾಪಾಡಿಕೊಳ್ಳಬೇಕು ಮತ್ತು ರಕ್ತದಲ್ಲಿ ಕೂಡ ಅಚ್ಚುಕಟ್ಟಾಗಿ ಸಕ್ಕರೆ ಅಂಶವನ್ನು ಹೊಂದಬಹುದು. ವಿವಿಧ ರೂಪದಲ್ಲಿ ಬೆಂಡೆಕಾಯಿಯನ್ನು ಸೇವನೆ ಮಾಡಬಹುದು.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಬೆಂಡೆಕಾಯಿ ಸೇವನೆ ಮಾಡುವುದರಿಂದ ಆರೋಗ್ಯ ಸದೃಢತೆ ಹೆಚ್ಚಾಗುತ್ತದೆ ಜೊತೆಗೆ ದೇಹದಿಂದ ವಿಷಕಾರಿ ಅಂಶಗಳು ದೂರ ಆಗುತ್ತವೆ. ಇನ್ನು ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆದು ಒಂದು ಪಾತ್ರೆಯಲ್ಲಿ ಹಾಕಿ ನೀರು ಹಾಕಿ ರಾತ್ರಿಪೂರ್ತಿ ನೆನೆಯಲು ಬಿಡಬೇಕು. ಬೆಳಗ್ಗೆ ಎದ್ದು ಬೆಂಡೆಕಾಯಿಯನ್ನು ಚೆನ್ನಾಗಿ ನೀರಿನಲ್ಲಿ ಕಿವುಚಬೇಕು ಮತ್ತು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಈ ರೀತಿ ಮಾಡುವುದರಿಂದ ಮಧುಮೇಹ ಕಡಿಮೆಯಾಗುತ್ತದೆ ಮತ್ತು ಸಕ್ಕರೆ ಕಾಯಿಲೆ ಕಡಿಮೆಯಾಗುತ್ತದೆ.