ಚುಕ್ಕಿ ಇರುವ ಬಾಳೆಹಣ್ಣು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ತಿನ್ನಿ!

Written by Anand raj

Published on:

ವರ್ಷ ಪೂರ್ತಿ ಸಿಗುವ ಹಾಗೂ ಕಡಿಮೆ ಬೆಲೆಯಲ್ಲಿ ಸಿಗುವ ಪಚ್ಚ ಬಾಳೆಹಣ್ಣು. ಬಾಳೆಹಣ್ಣಿನ ಆಮೇಲೆ ಕಪ್ಪುಚುಕ್ಕೆಗಳು ಮೂಡಿದ್ದರೆ ಅಂತಹ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಇದೆ. ದಿನಕ್ಕೆರಡು ಈ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ವೈದ್ಯರನ್ನು ದೂರವಿಡಬಹುದು. ಇನ್ನು ಕ್ಯಾನ್ಸರ್ ರೋಗ ಬಂದರೆ ಸುಮಾರು 80% ಶೇಕಡದಷ್ಟು ಜನರು ಬದುಕಿ ಉಳಿಯುವುದಿಲ್ಲ. ಈ ಕಾಯಿಲೆ ಬಂದ ಕೂಡಲೇ ಇದನ್ನು ನಿಯಂತ್ರಣ ಮಾಡಿಕೊಂಡು ಈ ಕಾಯಿಲೆ ವಿರುದ್ಧ ಹೋರಾಡಿ ಗೆಲ್ಲಬಹುದು.ಈ ಕಾಯಿಲೆ ಬರುವ ಮುನ್ನ ಸರಿಯಾದ ಆಹಾರ ಪಥ್ಯ ಹಾಗೂ ಒಳ್ಳೆಯ ಜೀವನಶೈಲಿ ಅನುಸರಿಸಿದರೆ ಈ ಕಾಯಿಲೆಯಿಂದ ದೂರವಿರಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ದಿನಕ್ಕೆರಡು ಈ ಹಣ್ಣನ್ನು ತಿನ್ನುವುದರಿಂದ ಕ್ಯಾನ್ಸರ್ ಅಪಾಯದಿಂದ ದೂರ ಇರಬಹುದು. ಇದಕ್ಕೆ ಮುಖ್ಯ ಕಾರಣ ಈ ಹಣ್ಣಿನಲ್ಲಿ ಸಿಗುವ ಟ್ಯೂಮರ್ ನೇಕ್ರೋಸಿನ್ ಸಂಯುಕ್ತ ಅಂಶವು ಕ್ಯಾನ್ಸರ್ ಗೆಡ್ಡೆಗಳ ವಿರುದ್ಧ ಹೋರಾಡಿ ಆರೋಗ್ಯವನ್ನು ಕಾಪಾಡುತ್ತದೆ. ಇದರಲ್ಲಿರುವ ನಾರಿನಂಶ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಜೊತೆಗೆ ದೇಹದ ಕರುಳುಗಳ ಭಾಗದಲ್ಲಿ ತ್ಯಾಜ್ಯಗಳು ಗಟ್ಟಿಯಾಗದಂತೆ ನೋಡಿಕೊಳ್ಳುತ್ತಾದೆ.

ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಯನ್ನು ಕೂಡ ಹೋಗಲಾಡಿಸುತ್ತದೆ. ಒಂದು ವೇಳೆ ಮಲಬದ್ಧತೆ ಸಮಸ್ಯೆ ಕಂಡು ಬಂದರೆ ರಾತ್ರಿ ಮಲಗುವ ಮುನ್ನ ಮಧ್ಯಮ ಗಾತ್ರದ ಚುಕ್ಕಿ ಇರುವ ಬಾಳೆಹಣ್ಣು ಸೇವನೆ ಮಾಡಿ. ಇದನ್ನು ಸೇವನೆ ಮಾಡುವುದರಿಂದ ಸ್ನಾಯುಗಳ ಸೆಳೆತವನ್ನು ಕಡಿಮೆ ಮಾಡುವುದು ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುವುದು. ದೇಹದಲ್ಲಿ ಕಬ್ಬಿಣಾಂಶ ಕೊರತೆ ಉಂಟಾದಾಗ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಎದುರಾಗುತ್ತದೆ. ಈ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ದೇಹದ ರಕ್ತದ ಕಣಗಳಲ್ಲಿ ಕಬ್ಬಿಣದ ಅಂಶ ನೈಸರ್ಗಿಕವಾಗಿ ಸಿಗುತ್ತದೆ.ಇದರಿಂದ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ. ಅಷ್ಟೇ ಅಲ್ಲದೆ ಅಧಿಕ ರಕ್ತದ ಒತ್ತಡದ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

Related Post

Leave a Comment