ಬಿಳಿ ಏಳ್ಳು ಇವತ್ತೇ ಸೇವಿಸಿ!

Written by Anand raj

Published on:

ಈ ಪದಾರ್ಥ ಮೂಳೆಗಳನ್ನು ಗಟ್ಟಿಯಾಗಿ ಮಾಡುತ್ತದೆ. ಕೈ ಕಾಲು ಸೊಂಟ ನೋವು ಮಂಡಿ ನೋವು,ವಯಸ್ಸು ಆದ ಹಾಗೆ ನೋವು ಇರುತ್ತದೆ, ಮೂಳೆ ಸವಕಳಿ ಅನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಈ ಮನೆಮದ್ದು ತುಂಬಾನೇ ಒಳ್ಳೆಯದು.ಇದಕ್ಕೆ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಉಂಟಾದರೆ ಈ ರೀತಿ ಆಗುತ್ತದೆ. ಈ ಪದಾರ್ಥ ದೇಹದಲ್ಲಿ ಮುಖ್ಯವಾಗಿ ಕ್ಯಾಲ್ಸಿಯಂ ಕೊರತೆ ಇದ್ದರು ಸಹ ನಿವಾರಣೆ ಮಾಡುತ್ತದೆ.ಆ ಪದಾರ್ಥ ಯಾವುದು ಎಂದರೆ ಬಿಳಿ ಎಳ್ಳು. ಇದು ಕ್ಯಾಲ್ಸಿಯಂ ಅನ್ನು ಹೆಚ್ಚಿಸುತ್ತಾದೇ ಮತ್ತು ಕೈ ಕಾಲು ನೋವನ್ನು ಕಡಿಮೆ ಮಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap 

ಈ ಬಿಳಿ ಎಳ್ಳು ಪ್ರತಿನಿತ್ಯ ಸೇವನೆ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತದೆ.ಇದರಲ್ಲಿ ಕ್ಯಾಲ್ಸಿಯಂ, ಝೀಕ್ ಮೆಗ್ನಿಸಿಯಂ ಅಂಶ ಹೆಚ್ಚಾಗಿದೇ.ಬೆಳಿ ಎಳ್ಳು ಸೇವನೆ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತದೆ. ವಯಸ್ಸು ಆದರೂ ಸಹ ಕೈ ಕಾಲು ನೋವು ಮಂಡಿ ನೋವು ಕೀಲುಗಳ ನೋವುಗಳು ಕೂಡ ಆಗುವುದಿಲ್ಲ.ಹಾಗಾಗಿ ಎಷ್ಟೇ ವಯಸ್ಸು ಆದರೂ ಸಹ ತುಂಬಾನೇ ಸ್ಟ್ರಾಂಗ್ ಆಗಿರುತ್ತಿರಿ.ಇನ್ನು ಬೆಳಿ ಎಳ್ಳನ್ನು ಯಾವ ಸಮಯದಲ್ಲಿ ಹೇಗೆ ತಿನ್ನಬೇಕು ಎನ್ನುವುದು ತುಂಬಾ ಮುಖ್ಯ ಆಗಿರುತ್ತದೆ. ಏಕೆಂದರೆ ಬಿಳಿ ಎಳ್ಳು ಉಷ್ಣ ಅಂಶವನ್ನು ಹೊಂದಿದೆ. ಚಳಿಗಾಲ ಮತ್ತು ಮಳೆಗಾಲದಲ್ಲಿ ಹಾಗೆ ತಿಂದರು ಯಾವುದೇ ರೀತಿ ತೊಂದರೆ ಆಗುವುದಿಲ್ಲ.ಅದರೆ ಬೇಸಿಗೆಕಾಲದಲ್ಲಿ ಮಾತ್ರ ಬಿಳಿ ಎಳ್ಳನ್ನು ನೆನಸಿ ತಿನ್ನಬೇಕು.

ಇನ್ನು ಒಂದು ಚಮಚ ಬಿಳಿ ಎಳ್ಳನ್ನು ರಾತ್ರಿ ನೆನಸಿಡಬೇಕು.ನೆನಸಿದ ಎಳ್ಳನ್ನು ಬೇಸಿಗೆಯಲ್ಲಿ ತಿನ್ನುವುದರಿಂದ ಉಷ್ಟ ಆಗುವುದಿಲ್ಲ.ಜೊತೆಗೆ ಬಿಳಿ ಎಳ್ಳಿನಲ್ಲಿ ಇರುವ ಎಲ್ಲಾ ಪೋಷಕಾಂಶಗಳು ದೇಹಕ್ಕೆ ಸಿಗುತ್ತೆ.ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ತಿಂದು ಶುದ್ಧವಾದ ನೀರನ್ನು ಕುಡಿಯಬೇಕು.ಈ ರೀತಿ ತಿಂದರೆ ನಿಮ್ಮ ದೇಹಕ್ಕೆ ಒಳ್ಳೆಯ ಎನರ್ಜಿ ಸಿಗುತ್ತದೆ.ಇದರ ಜೊತೆಗೆ ಹಾಲು ಕುಡಿಯುವುದರಿಂದ ಕ್ಯಾಲ್ಸಿಯಂ ಅಂಶ ನಿಮ್ಮ ಮೂಳೆಗಳನ್ನು ಸ್ಟ್ರಾಂಗ್ ಮಾಡುವುದಕ್ಕೆ ತುಂಬಾನೇ ಉಪಯೋಗ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap 

ಈ ರೀತಿ ಎಳ್ಳನ್ನು 15 ದಿನ ತೆಗೆದುಕೊಂಡರೆ ಸಾಕು.ನಂತರ 4-5 ದಿನ ಬಿಟ್ಟು ಮತ್ತೆ 15 ದಿನ ಬಿಡದೆ ಸೇವನೆ ಮಾಡಿ.ಇದು ದೇಹದ ಸಂಪೂರ್ಣ ಅರೋಗ್ಯಕ್ಕೂ ತುಂಬಾ ಒಳ್ಳೆಯದು.ಇನ್ನು ಎಳ್ಳು ಎಣ್ಣೆಯಿಂದ ಮಸಾಜ್ ಮಾಡುವುದರಿಂದ ರಕ್ತ ನಾಳಗಳಲ್ಲಿ ಬ್ಲಡ್ ಸರ್ಕ್ಯುಲೆಷನ್ ತುಂಬಾ ಚೆನ್ನಾಗಿ ಆಗುತ್ತದೆ.

Related Post

Leave a Comment