ಊಟ ಮಾಡಿದ ತಕ್ಷಣ ಯಾವತ್ತಿಗೂ ಈ ತಪ್ಪು ಮಾಡಲೇಬೇಡಿ!

Written by Anand raj

Published on:

ಸಾಮಾನ್ಯವಾಗಿ ನಾವು ಆಹಾರವನ್ನು ಸೇವಿಸಿದ ತಕ್ಷಣ ಕೆಲವು ತಪ್ಪುಗಳನ್ನು ನಮಗೆ ತಿಳಿಯದೆ ಮಾಡಿಬಿಡುತ್ತೇವೆ.
ಇನ್ನೂ ಅಂತಹ ತಿಳಿಯದೆ ಮತ್ತು ತಿಳಿದು ಮಾಡಿ ಬಿಡುವ ತಪ್ಪಿಗೆ ನಮ್ಮ ಆರೋಗ್ಯ ಕೆಡುತ್ತದೆ ಹಾಗೂ ಕೊಬ್ಬು ಶೇಖರಣೆ ಹೆಚ್ಚಾಗುತ್ತದೆ ಹಾಗಾಗಿ ಈ ಕೆಲವು ತಪ್ಪುಗಳನ್ನು ಊಟವಾದ ತಕ್ಷಣ ಯಾವುದೇ ಕಾರಣಕ್ಕೂ ಮಾಡಲೇಬೇಡಿ.ಇನ್ನು
ಊಟವಾದ ತಕ್ಷಣ ವಾಕಿಂಗ್ ,ಅಥವಾ ಎಕ್ಸರ್ಸೈಸ್ ಅಥವಾ ಜಿಮ್ ಮಾಡಲು ಹೋಗಲೇಬೇಡಿ ಇದರಿಂದ ಅಜೀರ್ಣದ ಸಮಸ್ಯೆ ಉಂಟಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನೂ ವಾಕಿಂಗ್ ,ಎಕ್ಸರ್ಸೈಸ್ ,ಜಾಗಿಂಗ್ ಜಿಮ್ ಮತ್ತು ಇನ್ನಿತರ ವ್ಯಾಯಾಮಗಳನ್ನು ಸರಿಯಾದ ಸಮಯಕ್ಕೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ ಆದರೆ ತಪ್ಪಾದ ಸಮಯದಲ್ಲಿ ಮಾಡಿದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ.ಅನೇಕ ಜನರ ಮುಖ್ಯವಾದ ಸಮಸ್ಯೆ ಎಂದರೆ ಎಷ್ಟೇ ವ್ಯಾಯಾಮ ,ವಾಕಿಂಗ್ ,ಎಕ್ಸರ್ಸೈಸ್ ಮಾಡಿದರೂ ಕೊಬ್ಬು ಕರಗುವುದಿಲ್ಲ ಇದಕ್ಕೆ ಮುಖ್ಯ ಕಾರಣ ಊಟವಾದ ತಕ್ಷಣ ಮೇಲೆ ತಿಳಿಸಿರುವ ಕೆಲಸಗಳನ್ನು ಮಾಡುವುದು ಇದರಿಂದ ಅಜೀರ್ಣ ಉಂಟಾಗುತ್ತದೆ.

ಇದಕ್ಕೆ ಪರಿಹಾರವೆಂದರೆ ಈಗ ಸಾಮಾನ್ಯವಾಗಿ ನಮ್ಮ ದೃಷ್ಟಿ ಯಾವ ಕಡೆಗಿರುತ್ತದೆಯೋ ಅಲ್ಲಿ ನಮ್ಮ ಎನರ್ಜಿ ಕೇಂದ್ರಿಕರಿಸುತ್ತದೆ ಅಂದರೆ ಆ ಕೆಲಸದಲ್ಲಿ ನಮ್ಮ ದೇಹದ ಎನರ್ಜಿ ವ್ಯಯ ಆಗುತ್ತದೆ.ಇನ್ನೂ ಅಜೀರ್ಣತೆ ಸಮಸ್ಯೆ ಉಂಟಾಗಲು ಏನು ಕಾರಣ ಎಂದು ನೋಡುವುದಾದರೆಊಟ ಮಾಡಿದ ತಕ್ಷಣ ವಾಕಿಂಗ್ ,ಜಾಗಿಂಗ್ ,ಜಿಮ್ ಮಾಡಿದಾಗ ನಿಮ್ಮ ದೃಷ್ಟಿ ಅಂದರೆ ನಿಮ್ಮ ದೇಹದ ಇಡೀ ಎನರ್ಜಿ ವಾಕಿಂಗ್ ,ಜಿಮ್ ಮಾಡುವುದರ ಮೇಲೆ ಕೇಂದ್ರಿಕರಿಸುತ್ತದೆ ಹಾಗೂ ಹೊಟ್ಟೆಯಲ್ಲಿರುವ ಆಹಾರ ಜೀರ್ಣವಾಗಲು ಎನರ್ಜಿ ಇಲ್ಲದಂತಾಗಿ ಅಜೀರ್ಣತೆ ಸಮಸ್ಯೆ ಉಂಟಾಗುತ್ತದೆ.

ಹಾಗಾಗಿ ನಮ್ಮ ಎನರ್ಜಿ ನಾವು ಸೇವಿಸಿದ ಆಹಾರದ ಮೇಲೆ ಇರಬೇಕು ಅಂದರೆ ಜೀರ್ಣ ವ್ಯವಸ್ಥೆಯ ಮೇಲೆ ಇರಬೇಕು ಆಗ ಮಾತ್ರ ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ.ಹಾಗೂ ಇದರಿಂದ ಗ್ಯಾಸ್ಟ್ರಿಕ್ ,ಅಸಿಡಿಟಿ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಹಾಗೂ ಮುಖ್ಯವಾಗಿ ತೂಕ ಕಡಿಮೆಯಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನ್ಯವಾದಗಳು.

Related Post

Leave a Comment