ಊಟದ ಜೊತೆ ತುಪ್ಪ ತಿನ್ನುವ ಮುನ್ನ ಈ ವಿಚಾರ ತಿಳಿದುಕೊಳ್ಳಲೇಬೇಕು

Written by Anand raj

Published on:

ತುಪ್ಪದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಯುರ್ವೇದದಲ್ಲಿ ಬಹಳಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ. ರುಚಿಗೆ ಮಾತ್ರವಲ್ಲದೆ ಆರೋಗ್ಯದ ದೃಷ್ಟಿಯಿಂದಲೂ ಹಲವಾರು ಸಮಸ್ಯೆಗಳಿಗೆ ಔಷಧಿಯಾಗಿ ತುಪ್ಪವನ್ನು ಬಳಸಲಾಗುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಇದ್ದವರು ಅಥವಾ ಮಲಬದ್ಧತೆ ಸಮಸ್ಯೆ ಇರುವವರು ಪ್ರತಿದಿನ ರಾತ್ರಿ ಮಲಗುವ ಮುನ್ನ ಎರಡು ಚಮಚ ತುಪ್ಪವನ್ನು ತಿನ್ನಬೇಕು ಹಾಗೂ ಅದರ ಜೊತೆಯಲ್ಲಿ ಹಾಲನ್ನು ಕುಡಿಯಬೇಕು. ಇದರಿಂದ ಕರುಳು ಶುದ್ಧವಾಗಿರುತ್ತದೆ. ಇದರಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯಲು ಸಹಾಯಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪ್ರತಿನಿತ್ಯ ದೈನಂದಿನ ಆಹಾರದ ಜೊತೆಯಲ್ಲಿ ತುಪ್ಪವನ್ನು ಸೇವಿಸುವ ಅಭ್ಯಾಸವಿದ್ದವರಿಗೆ ಸೊಂಟದ ಸುತ್ತಲಿನ ಬೊಜ್ಜು ಕರಗುತ್ತದೆ. ಇದರಲ್ಲಿ ಅಮೈನೊ ಆಸಿಡಿಟಿ ಅಂಶ ಇರುತ್ತದೆ. ಇದು ದೇಹದಲ್ಲಿ ಬೇಡದ ಕೊಬ್ಬು ಬೆಳೆಯುವುದಕ್ಕೆ ಸಹಾಯ ಮಾಡುವುದಿಲ್ಲ ಹಾಗೂ ಕೊಬ್ಬು ಇದ್ದರೆ ಕರಗಿಸಿ ಬಿಡುತ್ತದೆ. ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ. ತುಪ್ಪವೂ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಕಡಲೆಹಿಟ್ಟಿಗೆ ಸ್ವಲ್ಪ ತುಪ್ಪವನ್ನು, ಅರಿಶಿಣ, ನೀರು ಸೇರಿಸಿ ಪೇಸ್ಟ್ ರೀತಿ ತಯಾರಿಸಿ ಮುಖಕ್ಕೆ ಹಚ್ಚಿಕೊಂಡರೆ ತ್ವಚೆಯು ಆರೋಗ್ಯವಾಗಿರುತ್ತದೆ ಮತ್ತು ಉತ್ತಮ ಕಾಂತಿಯನ್ನು ನೀಡುತ್ತದೆ.

ಗಂಟಲಿನ ಕೆರೆತ ಮತ್ತು ನೆಗಡಿಯಿಂದ ಮೂಗು ಕಟ್ಟಿಕೊಂಡಿದ್ದಾರೆ ಉಸಿರಾಡಲು ಬಹಳಷ್ಟು ಸಮಸ್ಯೆ ಆಗುತ್ತದೆ. ತುಪ್ಪವನ್ನು ಸ್ವಲ್ಪಮಟ್ಟಿಗೆ ಬಿಸಿಮಾಡಿ ಹಾಗೂ ಬೆಚ್ಚಗೆ ಆದಮೇಲೆ ಮೂಗಿಗೆ ಬಿಡಿ. ಇದನ್ನು ಬೆಳಗ್ಗೆ ಎದ್ದ ಕೂಡಲೇ ಮಾಡಬೇಕು. ಹೀಗೆ ಮಾಡುವುದರಿಂದ ಮೂಗು ಹಾಗೂ ಗಂಟಲಿನ ಸಮಸ್ಯೆ ನಿವಾರಣೆಯಾಗುತ್ತದೆ.ತುಪ್ಪದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಯುರ್ವೇದದಲ್ಲಿ ಬಹಳಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ. ರುಚಿಗೆ ಮಾತ್ರವಲ್ಲದೆ ಆರೋಗ್ಯದ ದೃಷ್ಟಿಯಿಂದಲೂ ಹಲವಾರು ಸಮಸ್ಯೆಗಳಿಗೆ ಔಷಧಿಯಾಗಿ ತುಪ್ಪವನ್ನು ಬಳಸಲಾಗುತ್ತದೆ.

ಜೀರ್ಣಕ್ರಿಯೆ ಸಮಸ್ಯೆ ಇದ್ದವರು ಅಥವಾ ಮಲಬದ್ಧತೆ ಸಮಸ್ಯೆ ಇರುವವರು ಪ್ರತಿದಿನ ರಾತ್ರಿ ಮಲಗುವ ಮುನ್ನ ಎರಡು ಚಮಚ ತುಪ್ಪವನ್ನು ತಿನ್ನಬೇಕು ಹಾಗೂ ಅದರ ಜೊತೆಯಲ್ಲಿ ಹಾಲನ್ನು ಕುಡಿಯಬೇಕು. ಇದರಿಂದ ಕರುಳು ಶುದ್ಧವಾಗಿರುತ್ತದೆ. ಇದರಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯಲು ಸಹಾಯಮಾಡುತ್ತದೆ. ಪ್ರತಿನಿತ್ಯ ದೈನಂದಿನ ಆಹಾರದ ಜೊತೆಯಲ್ಲಿ ತುಪ್ಪವನ್ನು ಸೇವಿಸುವ ಅಭ್ಯಾಸವಿದ್ದವರಿಗೆ ಸೊಂಟದ ಸುತ್ತಲಿನ ಬೊಜ್ಜು ಕರಗುತ್ತದೆ. ಇದರಲ್ಲಿ ಅಮೈನೊ ಆಸಿಡಿಟಿ ಅಂಶ ಇರುತ್ತದೆ. ಇದು ದೇಹದಲ್ಲಿ ಬೇಡದ ಕೊಬ್ಬು ಬೆಳೆಯುವುದಕ್ಕೆ ಸಹಾಯ ಮಾಡುವುದಿಲ್ಲ ಹಾಗೂ ಕೊಬ್ಬು ಇದ್ದರೆ ಕರಗಿಸಿ ಬಿಡುತ್ತದೆ.

ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ. ತುಪ್ಪವೂ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಕಡಲೆಹಿಟ್ಟಿಗೆ ಸ್ವಲ್ಪ ತುಪ್ಪವನ್ನು, ಅರಿಶಿಣ, ನೀರು ಸೇರಿಸಿ ಪೇಸ್ಟ್ ರೀತಿ ತಯಾರಿಸಿ ಮುಖಕ್ಕೆ ಹಚ್ಚಿಕೊಂಡರೆ ತ್ವಚೆಯು ಆರೋಗ್ಯವಾಗಿರುತ್ತದೆ ಮತ್ತು ಉತ್ತಮ ಕಾಂತಿಯನ್ನು ನೀಡುತ್ತದೆ. ಗಂಟಲಿನ ಕೆರೆತ ಮತ್ತು ನೆಗಡಿಯಿಂದ ಮೂಗು ಕಟ್ಟಿಕೊಂಡಿದ್ದಾರೆ ಉಸಿರಾಡಲು ಬಹಳಷ್ಟು ಸಮಸ್ಯೆ ಆಗುತ್ತದೆ. ತುಪ್ಪವನ್ನು ಸ್ವಲ್ಪಮಟ್ಟಿಗೆ ಬಿಸಿಮಾಡಿ ಹಾಗೂ ಬೆಚ್ಚಗೆ ಆದಮೇಲೆ ಮೂಗಿಗೆ ಬಿಡಿ. ಇದನ್ನು ಬೆಳಗ್ಗೆ ಎದ್ದ ಕೂಡಲೇ ಮಾಡಬೇಕು. ಹೀಗೆ ಮಾಡುವುದರಿಂದ ಮೂಗು ಹಾಗೂ ಗಂಟಲಿನ ಸಮಸ್ಯೆ ನಿವಾರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment