ಈ ಮನೆಮಾದ್ದು ಬಳಸಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ. ಇದನ್ನು ಬಳಸುವುದರಿಂದ ನ್ಯಾಚುರಲ್ ಆದ ಅರೋಗ್ಯವಾದ ಸ್ಕಿನ್ ಪಡೆಯಬಹುದು.ಇದನ್ನು ಫೇಸ್ ಸ್ಕ್ರಾಬರ್ ಆಗಿ ಬಳಸಬಹುದು ಮತ್ತು ಬಾತ್ ಪೌಡರ್ ಆಗಿ ಬಳಸಬಹುದು.ಮೈಯಲ್ಲಿ ಕಪ್ಪು ಕಲೆ, ಗುಳ್ಳೆ, ಬೆನ್ನು ಸುತ್ತಲೂ ಪಿಂಪಲ್ ಕಡಿಮೆ ಆಗುತ್ತದೆ.ಏನೇ ಮಾಡಿದರು ಚರ್ಮದಲ್ಲಿ ಕಾಂತಿ ಬರುವುದಿಲ್ಲ ಮತ್ತು ಸಾಫ್ಟ್ ಅನ್ನಿಸುತ್ತಿರುವುದಿಲ್ಲ.ಈ ಪೌಡರ್ ಬಳಸಿದರೆ ಒಂದೇ ದಿನದಲ್ಲಿ ದೇಹದಲ್ಲಿ ಕಾಂತಿ ಹೆಚ್ಚಾಗುತ್ತದೆ.ಅದರಲ್ಲೂ ಫೇಸ್ ಗೆ ಅಪ್ಲೈ ಮಾಡಿದರೆ ಕಾಂತಿ ಹೆಚ್ಚಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಮನೆಯಲ್ಲಿ ಸಿಗುವ ಕೇಸರಿ ಬೆಳೆ ತೆಗೆದುಕೊಂಳ್ಳಿ. ಇದನ್ನು ಬಳಸುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ. ಯಾವುದೇ ರೀತಿಯ ಚರ್ಮದ ಸಮಸ್ಯೆ ಇರುವವರು ಇದನ್ನು ಬಳಸಬಹುದು.ನಿಮ್ಮ ಮುಖ ಕೈಕಾಲುಗಳು ಬೆನ್ನು ನೆಕ್ಕು ಎಲ್ಲಾ ಕಪ್ಪಾಗಿದ್ದರೆ ಇದನ್ನು ಅಪ್ಲೈ ಮಾಡುವುದರಿಂದ ವೈಟ್ ಆಗುತ್ತ ಬರುತ್ತಾದೆ.
ಒಂದು ಬೌಲ್ ಮೊಸರು ದಲ್ ತೆಗೆದುಕೊಂಳ್ಳಿ ಮತ್ತು ಒಂದು ಬೌಲ್ ಅಕ್ಕಿಯನ್ನು ತೆಗೆದುಕೊಂಡು ಪೌಡರ್ ಮಾಡಿಕೊಳ್ಳಿ.ನಂತರ ಒಂದು ಕಾಂಟೈನಾರ್ ನಲ್ಲಿ ಹಾಕಿ ಮತ್ತು ಇದಕ್ಕೆ ಕಡಲೆಹಿಟ್ಟು, ಅರಿಶಿಣವನ್ನು ಮತ್ತು ಸಕ್ಕರೆ ಪುಡಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು. ನಂತರ ಡ್ರೈ ಸ್ಕಿನ್ ಇರುವವರು ಮೊಸರನ್ನು ಮಿಕ್ಸ್ ಮಾಡಿ ಹಚ್ಚಿಕೊಳ್ಳಬಹುದು ಮತ್ತು ಆಯಿಲ್ ಸ್ಕಿನ್ ಇರುವವರು ಆ ಪೌಡರ್ ಗೆ ಆಲೂವೆರಾ ಜೆಲ್ ಹಾಕಿ ಮಿಕ್ಸ್ ಮಾಡಿ ಹಚ್ಚಿಕೊಳ್ಳಬಹುದು.ಇನ್ನು ಹಾಲು ಹಾಕಿ ಮಿಕ್ಸ್ ಮಾಡಿ ಕೂಡ ಹಚ್ಚಿಕೊಳ್ಳಬಹುದು.ಇದನ್ನು ಬಳಸಿದರೆ ತುಂಬಾನೇ ಚರ್ಮದ ಕಾಂತಿ ಹೆಚ್ಚುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844