90% ಜನರಿಗೆ ಗೊತ್ತಿಲ್ಲದ ಮಾಹಿತಿ..!

Written by Anand raj

Published on:

ವಾಕಿಂಗ್, ಜಾಗಿಂಗ್ ಮಾಡುವ ಮುನ್ನ ಹೀಗೆ ಇರಬೇಕು.ಮೊದಲು ಜಾಗಿಂಗ್ ಯಾವ ಸಮಯದಲ್ಲಿ ಮಾಡಬೇಕು ಎನ್ನುವುದು ತುಂಬಾನೇ ಮುಖ್ಯವಾದದ್ದು. ಮುಂಜಾನೆ 8 ಗಂಟೆಗೆ ಎದ್ದು ಜಾಗಿಂಗ್ ಹೋಗುವುದರಿಂದ ಯಾವುದೇ ಪ್ರಯೋಜನವಿಲ್ಲ. ಆದರೆ ಬ್ರಾಹ್ಮೀ ಮುಹೂರ್ತದಲ್ಲಿ ಆಯಸ್ಸಿನ ರಕ್ಷಣೆಯ ಇಚ್ಛೆ ಇರುವವನು ಎದ್ದೇಳಬೇಕು. ಬ್ರಾಹ್ಮೀ ಮುಹೂರ್ತದಲ್ಲಿ ಎದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಬ್ರಾಹ್ಮಿ ಮೂರ್ತ ಎಂದರೆ ಸೂರ್ಯೋದಯಕ್ಕೆ ಮುಂಚೆ ಅಂದರೆ ಮುಕ್ಕಾಲು ಗಂಟೆ ಮುಂಚೆ ಎದ್ದೇಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮುಂಜಾನೆ 5 ಗಂಟೆಗೆ ಎದ್ದು ಬ್ರೆಷ್ ಮಾಡಿ ಮುಖ ತೊಳೆದು ಮುಕ್ಕಾಲು ಲೀಟರ್ ನೀರು ಕುಡಿದು ನಂತರ ಜಾಗಿಂಗ್ ಮಾಡುವುದಕ್ಕೆ ಹೋಗಬೇಕು. ಈ ರೀತಿ ಮಾಡಿದರೆ ಹಲವಾರು ಕಾಯಿಲೆಗಳನ್ನು ದೂರ ಮಾಡಿಕೊಳ್ಳಬಹುದು. ಆರೋಗ್ಯದ ಸಮಸ್ಯೆ ಇರುವವರು ವೈದ್ಯರನ್ನು ಭೇಟಿ ಮಾಡಿ ಈ ರೀತಿಯಾಗಿ ಮಾಡಬಹುದು.ಅದರೆ ಮುಕ್ಕಾಲು ಲೀಟರ್ ನೀರು ಕುಡಿದು ತಕ್ಷಣ ಜಾಗಿಂಗ್ ಹೋಗುವುದು ಒಳ್ಳೆಯದಲ್ಲ.ನೀರು ಕುಡಿದು 15 ರಿಂದ 20 ನಿಮಿಷ ಬಿಟ್ಟು ಹೋಗಬೇಕು.

ಇನ್ನು ಜಾಗಿಂಗ್ ಹೋಗುವ ಮೊದಲು ಸ್ವಲ್ಪ ಪ್ರಾಣಯಾಮ ಮಾಡಿ ಹೋದರೆ ತುಂಬಾ ಒಳ್ಳೆಯದು.ಏಕೆಂದರೆ ದೇಹದಲ್ಲಿ ಬೆವರು ಬರುವಂತಹ ವ್ಯಾಯಾಮ ಮಾಡುವ ಮೊದಲು ಪ್ರಾಣಯಮ ಮಾಡಬೇಕು.ಮುಖ್ಯವಾಗಿ ಬೆಳಗ್ಗೆ ಎದ್ದು ಒಂದು ಗ್ಲಾಸ್ ನೀರು ಕುಡಿದು ಸ್ವಲ್ಪ ಹೊತ್ತು ವಾಕ್ ಮಾಡಿ ಟಾಯ್ಲೆಟ್ ಹೋಗಿ ನಂತರ ಪ್ರಾಣಯಮ ಮಾಡಿ 15 ನಿಮಿಷ ಬಳಿಕ ಜಾಗಿಂಗ್ ಹೋಗುವುದು ಉತ್ತಮ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment