ಬದನೇಕಾಯಿ ಮತ್ತು ಬಿಟ್ರೋಟ್ ಇವತ್ತೇ ತಿನ್ನಿ ಸಕ್ಕರೆ ಕಾಯಿಲೆಗೆ ಹೇಳಿ ಗುಡ್ ಬೈ!

Written by Anand raj

Updated on:

ಬದನೇಕಾಯಿ ಪೌಷ್ಟಿಕ ಭರಿತ ವಾಗಿರುವ ತರಕಾರಿಯಾಗಿದ್ದು.ಮೈಕೋ ನ್ಯೂಟ್ರಿಯೆಂಟ್ ಅಂಶಗಳಿಂದ ಶ್ರೀಮಂತವಾಗಿದೆ. ಮುಖ್ಯವಾಗಿ ಬಿಳಿ ಬದನೆಕಾಯಿ ಭಾರತದಲ್ಲಿ ಹುಟ್ಟಿಕೊಂಡಿದೆ ಎಂದು ನಂಬಲಾಗಿದೆ. ಈ ತರಕಾರಿಯನ್ನು ದಕ್ಷಿಣ ಮತ್ತು ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಬೆಳೆಸಲಾಗುತ್ತದೆ. ಬದನೆಕಾಯಿಯಿಂದ ರುಚಿರುಚಿ ಖಾದ್ಯಗಳನ್ನು ತಯಾರು ಮಾಡಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಬದನೆಕಾಯಿ ಅತ್ಯುತ್ತಮವಾದ ಪೋಷಕಾಂಶವನ್ನು ಹೊಂದಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹವನ್ನು ಫ್ರೀ ರಾಡಿಕಲ್ಸ್ ಎಂಬ ಹಾನಿಕಾರಕ ವಸ್ತುವಿನ ವಿರುದ್ಧ ಹೋರಾಡುತ್ತದೆ. ಉತ್ಕರ್ಷಣ ನಿರೋಧಕ ದಲ್ಲಿ ಸಮೃದ್ಧವಾಗಿರುವ ಆಹಾರಗಳನ್ನು ಹೆಚ್ಚು ಹೆಚ್ಚಾಗಿ ಸೇವನೆ ಮಾಡಬೇಕು.ಇದು ಅಪಾಯಕಾರಿ ರುದ್ರರೋಗ ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ.

2, ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಬದನೆಕಾಯಿ ಯಲ್ಲಿ ಇರುವ ಉತ್ಕರ್ಷಣ ನಿರೋಧಕ ಅಂಶವು ಹೃದಯದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಪರಿಣಾಮಕಾರಿಯಾಗಿ ರಕ್ತದ ಒತ್ತಡವನ್ನು ಸುಧಾರಿಸುತ್ತದೆ.

3, ದೇಹದಲ್ಲಿ ಸಂಗ್ರಹವಾದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲು ಉತ್ತೇಜಿಸುತ್ತದೆ.ಉತ್ತಮ ಆರೋಗ್ಯಕ್ಕೆ ಬದನೆಕಾಯಿಯನ್ನು ಸೇವನೆ ಮಾಡುವುದು ಉತ್ತಮ.4,ಇನ್ನು ಮದುಮೇಹಕ್ಕೆ ಕಾರಣ ರಕ್ತದಲ್ಲಿರುವ ಸಕ್ಕರೆ ಮಟ್ಟ. ನಿಯಮಿತವಾಗಿ ಬದನೆಕಾಯಿಯನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆಮಟ್ಟವನ್ನು ನಿಯಂತ್ರಿಸಲು ಸಹಾಯಮಾಡುತ್ತದೆ.5, ಬದನೆಕಾಯಿಯಲ್ಲಿ ಫೈಬರ್ ಅಂಶ ಹೆಚ್ಚಾಗಿರುವುದರಿಂದ ಕರುಳಿನ ಆರೋಗ್ಯವನ್ನು ಕಾಪಾಡುವುದರ ಜೊತೆ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

6,ತೂಕ ಇಳಿಕೆ ಮಾಡಿಕೊಳ್ಳಬೇಕು ಎಂದು ಬಯಸುವವರು ತಮ್ಮ ಡಯಟ್ ಚಾರ್ಟ್ ನಲ್ಲಿ ಬದನೆಕಾಯಿಯನ್ನು ಸೇರಿಸಬಹುದು. ವಾಸ್ತವವಾಗಿ ಬದನೆಕಾಯಿಯಲ್ಲಿ ಅಪಾರವಾದ ಫೈಬರ್ ಅಂಶ ಕಡಿಮೆ ಕ್ಯಾಲೋರಿಯನ್ನು ಹೊಂದಿದೆ.

7, ದೇಹದಲ್ಲಿ ಬದನೆಕಾಯಿ ಕೆಂಪು ರಕ್ತಕಣ ವನ್ನು ಉತ್ಪಾದನೆ ಮಾಡುವುದರಿಂದ ಗರ್ಭಿಣಿ ಸ್ತ್ರೀಯರು ನಿಸ್ಸಂಶಯವಾಗಿ ಬದನೆಕಾಯಿಯನ್ನು ಸೇವನೆ ಮಾಡಬಹುದು. ಅಷ್ಟಲ್ಲದೆ ಕಣ್ಣಿನ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಮುಖ್ಯವಾಗಿ ಬಿಳಿ ಬದನೆಕಾಯಿ ಮೂಳೆಗಳ ಆರೋಗ್ಯವನ್ನು ಕಾಪಾಡುತ್ತದೆ.

ಯಾವುದಾದರೂ ತರಕಾರಿಯಲ್ಲಿ ಸಮೃದ್ಧವಾಗಿ ದೇಹಕ್ಕೆ ಅಗತ್ಯವಾಗಿ ಬೇಕಾದಷ್ಟು ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಖನಿಜಾಂಶಗಳು ಇರುತ್ತವೆ. ಅದರಲ್ಲೂ ಬೀಟ್ರೂಟ್ ನಲ್ಲಿ ಹೆಚ್ಚು ಅಂಶ ಇದೆ.ಇದನ್ನು ಸಲಾಡ್ ಮತ್ತು ಜ್ಯೂಸ್ ತಯಾರು ಮಾಡಿ ಸೇವಿಸಬಹುದು. ನಾರಿನಾಂಶ ಇಲ್ಲದೆ ಇದ್ದರೂ ಕೂಡ ದೇಹದಲ್ಲಿ ಜೀರ್ಣಶಕ್ತಿಯನ್ನು ಅತ್ಯುತ್ತಮವಾಗಿಸುವ ಅದ್ಭುತ ತರಕಾರಿಯೆಂದರೆ ಅದು ಬಿಟ್ರೋಟ್. ಬೀಟ್ರೂಟ್ ಜ್ಯೂಸ್ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತವೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಅನಿಮಿಯ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಬೀಟ್ರೋಟ್ ಕಬ್ಬಿಣದ ಅಂಶವನ್ನು ಒದಗಿಸುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ನಿಯಮಿತವಾಗಿ 20 ದಿನಗಳ ಕಾಲ ಪ್ರತಿದಿನ ಬೀಟ್ರೂಟ್ ಜ್ಯೂಸ್ ಅನ್ನು ಕುಡಿಯುವುದರಿಂದ ತುಂಬಾ ಆರೋಗ್ಯದ ಲಾಭಗಳು ಸಿಗುತ್ತವೆ. ಇದರಲ್ಲಿ ಹಿಮೋಗ್ಲೋಬಿನ್ ಅಂಶದ ಪ್ರಮಾಣ ಹೆಚ್ಚಾಗಿದ್ದು ಕೆಂಪು ರಕ್ತಕಣಗಳು ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವುದರಿಂದ ಗರ್ಭಿಣಿ ಮಹಿಳೆಯರಿಗೆ ಕೂಡ ಒಳ್ಳೆಯದು.

ಇದರಲ್ಲಿ ನೈಸರ್ಗಿಕವಾದ ಕಬ್ಬಿಣದ ಅಂಶ ಇರುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಎದುರಾಗುವುದಿಲ್ಲ.ಇನ್ನು ಬೀಟ್ರೂಟ್ ನಲ್ಲಿ ಕಂಡುಬರುವ ನೈಟ್ರೇಟ್ ಅಂಶ ಮುಖ್ಯವಾಗಿ ಹೃದಯ ರಕ್ತನಾಳಗಳ ಕಾಯಿಲೆಗಳನ್ನು ದೂರ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ರಕ್ತದ ಒತ್ತಡ ಹೆಚ್ಚಾಗಿರುವ ಜನರು ಬೀಟ್ರೋಟ್ ಸೇವನೆಯನ್ನು ಅಥವಾ ಬೀಟ್ರೂಟ್ ಜ್ಯೂಸ್ ಸೇವನೆಯನ್ನು ಅಭ್ಯಾಸ ಮಾಡಿಕೊಂಡರೆ ದೇಹದಲ್ಲಿ ಸರಾಗವಾದ ರಕ್ತಸಂಚಾರ ನಡೆಯುತ್ತದೆ. ಹೀಗಾಗಿ ಹೃದಯದ ಆರೋಗ್ಯವನ್ನು ಮತ್ತು ಹೃದಯ ರಕ್ತನಾಳದ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಬೀಟ್ರೂಟ್ ಜ್ಯೂಸ್ ಹೆಚ್ಚು ಸುರಕ್ಷಿತ ಮತ್ತು ಹುಚ್ಚು ಆರೋಗ್ಯಕರ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಮೆದುಳಿನಲ್ಲಿ ನೈಟ್ರೇಟ್ ಅಂಶ ಕಡಿಮೆಯಾದರೆ ರಕ್ತ ಸಂಚಾರ ಕಡಿಮೆಯಾಗುತ್ತದೆ. ಮೆದುಳಿನ ಅರಿವಿನ ಸಾಮರ್ಥ್ಯ ಕೂಡ ಕ್ರಮೇಣವಾಗಿ ಕ್ಷಿನಿಸುತ್ತದೆ.ಹೀಗಾಗಿ ಬಿಟ್ರೋಟ್ ಜ್ಯೂಸ್ ಸೇವನೆಯಿಂದ ಅತ್ಯಧಿಕ ಲಾಭಗಳನ್ನು ಈ ವಿಚಾರಗಳಲ್ಲಿ ನಿಮ್ಮದಾಗಿಸಿಕೊಳ್ಳಬಹುದು. ಇದು ಸಕ್ಕರೆ ಪ್ರಮಾಣವನ್ನು ಕೂಡ ಕಡಿಮೆ ಮಾಡುತ್ತದೆ.ಇನ್ನು ಮಧುಮೇಹ ಇರುವ ರೋಗಿಗಳಿಗೆ ಬಿಟ್ರೋಟ್ ಒಂದು ವರದಾನ ಎಂದು ಹೇಳಬಹುದು.ಇದು ವಿಷಕಾರಿ ಅಂಶವನ್ನು ನಿಯಂತ್ರಣ ಮಾಡುವ ಗುಣಗಳ ಪ್ರಮಾಣ ಬೀಟ್ರೂಟ್ ನಲ್ಲಿ ಹೆಚ್ಚಿದೆ. ದೇಹದ ವಿವಿಧ ಭಾಗಗಳಲ್ಲಿ ಸೇರಿಕೊಂಡಿರುವ ವಿಷಕಾರಿ ಅಂಶಗಳನ್ನು ಇದು ದೂರಮಾಡುತ್ತದೆ.

Related Post

Leave a Comment