ನುಗ್ಗೆಕಾಯಿ, ಸೊಪ್ಪು ಮಾತ್ರವಲ್ಲದೆ ಅದರ ಬೀಜ ಕೂಡ ಆರೋಗ್ಯಕ್ಕೆ ಒಳ್ಳೆಯದು. ಯಾವೆಲ್ಲಾ ಉಪಯೋಗ ಸಿಗಲಿದೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.ನುಗ್ಗೆಕಾಯಿ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ತರಕಾರಿಯಾಗಿದೆ. ಆರೋಗ್ಯಕ್ಕೂ ನುಗ್ಗೆಕಾಯಿ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅಲ್ಲದೆ ನುಗ್ಗೆ ಸೊಪ್ಪನ್ನು ಕೂಡ ಅನೀಮಿಯಾದಂತಹ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡಲು ಬಳಸಲಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,
ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಆದರೆ ಅದೇ ನುಗ್ಗೆ ಬೀಜಗಳೂ ಕೂಡ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಗಳನ್ನು ನೀಡುತ್ತದೆ. ಪುಟ್ಟ ಬೀಜಗಳಾದರೂ ಭರಪೂರ ಲಾಭಗಳನ್ನು ನೀಡುತ್ತದೆ. ಹಾಗಾದರೆ ನುಗ್ಗೆ ಬೀಜಗಳಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎನ್ನುವ ಬಗ್ಗೆ ಈ ಲೇಖನದಲ್ಲಿ ನೋಡೋಣ.
ಉತ್ತಮ ನಿದ್ದೆಗೆ ಸಹಕಾರಿ-ನುಗ್ಗೆ ಕಾಯಿ ಬೀಜಗಳು ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದು ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳನ್ನು ಇರಿಸಿಕೊಂಡಿದೆ.ಬಿಸಿನೀರಿನಲ್ಲಿ 15 ನಿಮಿಷಗಳ ಕಾಲ ನುಗ್ಗೆಕಾಯಿ ಬೀಜಗಳನ್ನು ನೆನೆಸಿ. ಮಲಗುವ ಮೊದಲು ಆ ನೀರನ್ನು ಕುಡಿಯುವುದರಿಂದ ಉತ್ತಮ ನಿದ್ದೆಯನ್ನು ಪಡೆಯಬಹುದು.
ಮಧುಮೇಹಿಗಳಿಗೆ-ನುಗ್ಗೆಕಾಯಿಯ ಬೀಜಗಳಲ್ಲಿ ಸಾಕಷ್ಟು ಪ್ರಮಾಣದ ಸತುವಿನ ಅಂಶವಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ನುಗ್ಗೆ ಬೀಜಗಳನ್ನು ವೈದ್ಯರ ಸಲಹೆಯ ಮೇರೆಗೆ ನಿಯಮಿತವಾಗಿ ಬಳಕೆ ಮಾಡುತ್ತಿದ್ದರೆ ಮಧುಮೇಹಿಗಳಿಗೆ ಬಹಳ ಒಳ್ಳೆಯದು.ಅಲ್ಲದೆ ರಕ್ತದಲ್ಲಿನ ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನೂ ಕೂಡ ನಿಯಂತ್ರಿಸುತ್ತದೆ. ಹೀಗಾಗಿ ಅಧಿಕ ರಕ್ತದೊತ್ತಡಕ್ಕೂ ಕೂಡ ಉತ್ತಮ ಮದ್ದಾಗಿದೆ.
ಕೀಲು ನೋವಿಗೆ–ಈಗಂತೂ ಚಳಿಗಾಲ. ಸಂಧಿವಾತ, ಕೀಲುನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹೀಗಾಗಿ ಆರೈಕೆ ಅಗತ್ಯವಾಗಿರುತ್ತದೆ. ಅದಕ್ಕೆ ನುಗ್ಗೆ ಬೀಜಗಳು ಅತ್ಯುತ್ತಮ ಮನೆಮದ್ದಾಗಲಿದೆ.ನುಗ್ಗೆ ಬೀಜಗಳು ಕ್ಯಾಲ್ಸಿಯಂನ್ನು ಪೂರೈಕೆ ಮಾಡುವ ಮೂಲಕ ಕೀಲು ನೋವಿನಿಂದ ಬಳಲುತ್ತಿರುವವರಿಗೆ ಸಹಾಯ ಮಾಡುತ್ತದೆ. ಅಲ್ಲದೆ ಉರಿಯೂತ ಮತ್ತು ಸಂಧಿವಾತದಂತಹ ತೀವ್ರವಾದ ಮೂಳೆ ಅಸ್ವಸ್ಥತೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯಕ್ಕೆ ಒಳ್ಳೆಯದು–ನುಗ್ಗೆ ಬೀಜಗಳು ದೇಹದಲ್ಲಿನ ಆಕ್ಸಿಡೀಕೃತ ಲಿಪಿಡ್ಗಳ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ರಕ್ಷಿಸುತ್ತದೆ. ಜೊತೆಗೆ ರಚನಾತ್ಮಕ ಹಾನಿಯಿಂದ ಹೃದಯ ಅಂಗಾಂಶವನ್ನು ರಕ್ಷಿಸುತ್ತದೆ. ವಿಜ್ಞಾನಿಗಳು ಇದನ್ನು ಸಾಬೀತುಪಡಿಸಿದ್ದಾರೆ.ಕೆಲವು ಸಸ್ಯಗಳು ದೇಹವು ಕೆಟ್ಟ ಕೊಬ್ಬನ್ನು ಚಯಾಪಚಯಗೊಳಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ಕಂಡುಹಿಡಿದಿದೆ. ಅದರಲ್ಲಿ ನುಗ್ಗೆ ಸಸ್ಯ ಕೂಡ ಒಂದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,
ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಚರ್ಮದ ಆರೋಗ್ಯಕ್ಕೆ-ನುಗ್ಗೆ ಬೀಜಗಳು ಉತ್ಕರ್ಷಣ ನಿರೋಧಕಗಳು, ಉರಿಯೂತದ ಮತ್ತು ನಂಜುನಿರೋಧಕಗಳಲ್ಲಿ ಸಮೃದ್ಧವಾಗಿವೆ. ಚರ್ಮದ ಆರೈಕೆಯಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ. ಈ ಬೀಜದ ಎಣ್ಣೆಯನ್ನು ಚರ್ಮದ ಮಾಯಿಶ್ಚರೈಸರ್ ಆಗಿ ಬಳಸಬಹುದು. ಇದನ್ನು ತ್ವಚೆಯ ಆರೈಕೆಯಲ್ಲಿ ಫೇಸ್ ಪ್ಯಾಕ್ ಆಗಿಯೂ ಬಳಸಬಹುದು. ಚರ್ಮದ ದದ್ದುಗಳ ನಿವಾರಣೆಗೆ ಕೂಡ ಸಹಾಯ ಮಾಡುತ್ತದೆ.ಈ ಬೀಜಗಳನ್ನು ತುಪ್ಪದಲ್ಲಿ ಹುರಿದು ಪಾಪ್ಕಾರ್ನ್ನಂತೆ ಸೇವನೆ ಮಾಡಬಹುದು. ಆದರೆ ನೆನಪಿಡಿ ಅತಿಯಾಗಿ ಸೇವನೆ ಬೇಡ. ವಾರದಲ್ಲೊಮ್ಮೆ 2 ರಿಂದ 3 ಚಮಚ ಸೇವನೆ ಮಾಡಿದರೆ ಸಾಕಾಗುತ್ತದೆ.