ಸದಾಪುಷ್ಪ (ನಿತ್ಯ ಕಣಗಿಲೆ) ಇದು ಎಷ್ಟು ಉಪಯೋಗಕಾರಿ ಅಂತ ಗೊತ್ತೇ.!ಕೂದಲಿಂದ ಹಿಡಿದು ಕ್ಯಾನ್ಸರ್ ವರೆಗೆ ಇದೆ ಮನೆಮದ್ದು!

Written by Anand raj

Published on:

ಸದಾಪುಷ್ಪವೆಂದರೆ ಸದಾ ಅರಳುವ ಹೂವು . ಇದನ್ನು ಹಿಂದಿಯಲ್ಲಿ ಸದಾಬಹಾರ್ ಆಂಗ್ಲ ಭಾಷೆಯಲ್ಲಿ ಮದಗಾಸ್ಕರ್ ಪೇರಿವಿಂಕಲ್ , ಪಂಜಾಬಿಯಲ್ಲಿ ರತನ್ ಜೋತ್ , ಮರಾಠಿಯಲ್ಲಿ ಸದಾ ಫೂಲ್ , ಬೆಂಗಾಲಿಯಲ್ಲಿ ನಯನತಾರ , ಮಲಯಾಳಂ ನಲ್ಲಿ ಉಷಾಮಲಾರಿ , ಸಂಸ್ಕೃತ ದಲ್ಲಿ ನಿತ್ಯಕಲ್ಯಾಣಿ , ಕನ್ನಡದಲ್ಲಿ ಮಸಣದ ಹೂವು, ಸಣ್ಣ ಕಣಗಿಲೆ ಎಂದು ಕರೆಯಲ್ಪಡುವ ಈ ಹೂವಿನಲ್ಲಿರುವ ಔಷಧೀಯ ಗುಣ ಅದೆಷ್ಟೋ ಖಾಯಿಲೆಗಳಿಗೆ ರಾಮಬಾಣವಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678

ಹೆಚ್ಚಾಗಿ ಭಾರತದಲ್ಲಿ ಕಂಡುಬರುತ್ತದೆ. ಇದನ್ನು ಬೆಳೆಸಲು ಕಡಿಮೆ ನೀರು ಸಾಕು. ಇದರ ಬುಡ ಒಣಗಿದಾಗ ಮಾತ್ರ ನೀರು ಹಾಕಿದರಾಯಿತು. ಇದು ಮಣ್ಣಿನಲ್ಲಿರುವ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಗುಣವಿದೆ. ಇದಕ್ಕೆ ಸೂರ್ಯನ ಬೆಳಕು ಬೇಕು.ವಿಂಕಾ ಸಸ್ಯವೆಂದು ಕರೆಯುವ ಸದಾಪುಷ್ಪವನ್ನು ಆಯುರ್ವೇದದಲ್ಲೂ ಮತ್ತು ಆಧುನಿಕ ಔಷಧಿಗಳಲ್ಲಿ ಉಪಯೋಗಿಸುತ್ತಾರೆ. ಈ ಗಿಡವನ್ನು ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ಉಪಯೋಗಿಸುತ್ತಾರೆ.

1950 ರಲ್ಲಿ ಈ ಗಿಡವನ್ನು ವಿಜ್ಞಾನಿಗಳು ಪರೀಕ್ಷೆಗೆ ಒಳಪಡಿಸಿದಾಗ ಇದರಲ್ಲಿ ಇರುವ ನಾಲ್ಕು ಅಂಶಗಳು ರಕ್ತದ ಕ್ಯಾನ್ಸರ್ ಗಳಲ್ಲಿ ಬಳಸಬಹುದು ಎಂದು ತಿಳಿದು ಬಂದಿತು. ಅಷ್ಟೇ ಅಲ್ಲದೆ ಅಧಿಕ ರಕ್ತದೊತ್ತಡ , ಖಿನ್ನತೆ , ಸಕ್ಕರೆ ಖಾಯಿಲೆಗಳಿಗೆ ಇದರ ಔಷಧೀಯ ಗುಣಗಳು ಉಪಯೋಗಿಸಲ್ಪಡುತ್ತಿದೆ . ಇದಲ್ಲದೆ ಮನೆ ಮದ್ದುಗಳಾಗಿ ಉಪಯೋಗಿಸುತ್ತಾರೆ .

ಗಾಯವಾದ ಜಾಗಕ್ಕೆ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅರಶಿನದ ಜೊತೆ ನುಣ್ಣಗೆ ಅರೆದು ಅದರ ಲೇಪವನ್ನು ಗಾಯವಾದ ಜಾಗಕ್ಕೆ ದಿನದಲ್ಲಿ ಎರಡರಿಂದ ಮೂರು ಬಾರಿ ಹಚ್ಚಿದರೆ ಗಾಯ ಕೂಡಲೇ ವಾಸಿಯಾಗುತ್ತದೆ.

ಸದಾಪುಷ್ಪದ ಬೇರನ್ನು ತೆಗೆದುಕೊಂಡು ತೊಳೆದು ನೆರಳಿನಲ್ಲಿ ಒಣಗಿಸಿ ಸಣ್ಣಗೆ ಪುಡಿಮಾಡಿ ಒಂದರಿಂದ ಎರಡು ಚಿಟಿಕಿಯಷ್ಟು ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ನಿಯಮಿತವಾಗಿ ತಿಂದರೆ ಸಕ್ಕರೆ ಖಾಯಿಲೆಯು ಹತೋಟಿಗೆ ಬರುತ್ತದೆ.

ಅಧಿಕ ರಕ್ತದ ಒತ್ತಡ ಇದ್ದವರು ಪ್ರಾರಂಭದ ಸಮಯದಲ್ಲಿ ಬಿಳಿ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅದರ ರಸ ತೆಗೆದು ಬೆಳಗ್ಗೆ ಅಥವಾ ರಾತ್ರಿ ಎರಡರಿಂದ ಮೂರು ಸಣ್ಣ ಚಮಚದಷ್ಟು ತೆಗೆದುಕೊಂಡರೆ ಅಧಿಕ ರಕ್ತದೊತ್ತಡ ಹಿಡಿತದಲ್ಲಿ ಬರುತ್ತದೆ .

ಮುಟ್ಟಿನ ಸಮಸ್ಯೆ ಇದ್ದವರು ಆರರಿಂದ ಎಂಟು ಎಲೆಗಳನ್ನು ತೆಗೆದು ತೊಳೆದು ಎರಡು ಲೋಟ ನೀರಿನೊಂದಿಗೆ ಕುದಿಸಿ ಅದು ಅರ್ಧ ಲೋಟ ಆಗುವರೆಗೆ ಕುದಿಸಿ ಸತತ ಮೂರು ತಿಂಗಳ ಕಾಲ ತೆಗೆದು ಕೊಂಡರೆ ಅಧಿಕ ರಕ್ತ ಸ್ರಾವ ಮತ್ತು ಅಲ್ಪ ಹರಿವು ಇದ್ದಲ್ಲಿ ಸರಿಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678

ಮೂಗಿನಿಂದ ರಕ್ತ ಸ್ರಾವ ಆಗುತ್ತಿದ್ದರೆ ಸದಾಪುಷ್ಪ ಮತ್ತು ಎಳ ದಾಳಿಂಬೆಯ ರಸವನ್ನು ತೆಗೆದು ಮೂಗಿಗೆ ಹಾಕಿದರೆ ಮೂಗಿನಿಂದ ಆಗುವ ರಕ್ತಸ್ರಾವ ಗುಣವಾಗುತ್ತದೆ, ಅಲ್ಲದೆ ಗಂಟಲು ಕೆರೆತ, ಬಾಯಿ ಹುಣ್ಣು, ಒಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರು ಗುಣವಾಗುತ್ತದೆ .

ಕೀಟಗಳು ಕಚ್ಚಿದ ಜಾಗಕ್ಕೆ ಎಲೆಯ ರಸ ತೆಗೆದು ಹಚ್ಚಿದರೆ ಊತ ಹಾಗು ತುರಿಕೆ ಕಡಿಮೆ ಆಗುತ್ತದೆ .ಮುಖದಲ್ಲಾದ ಮೊಡವೆ ಗಾಯಗಳಿಗೆ ಸಮಪ್ರಮಾಣದಲ್ಲಿ ಸದಾಪುಷ್ಪದ ಎಲೆ ಕಹಿಬೇವಿನ ಎಲೆ , ಹಾಗು ಅರಶಿನವನ್ನು ತೆಗೆದುಕೊಂಡು ಅದರ ಲೇಪವನ್ನು ಮೊಡವೆ ಇದ್ದ ಜಾಗಕ್ಕೆ ಮತ್ತು ಗಾಯಗಳಾದ ಜಾಗಕ್ಕೆ ಪ್ರತಿ ದಿನ ಹಚ್ಚಿದರೆ ಒಳ್ಳೆಯ ಫಲಿತಾಂಶ ದೊರೆಯಲಿದೆ.ಗರ್ಭಿಣಿ ಹಾಗು ಹಾಲುಣಿಸುವ ತಾಯಿಯಂದಿರು ಇದರ ಉಪಯೋಗ ಮಾಡದೇ ಇದ್ದರೆ ಒಳ್ಳೆಯದು.

Related Post

Leave a Comment