ಡಿಸೆಂಬರ್ 1 ನೇ ತಾರೀಕು 7 ರಾಶಿಯವರಿಗೆ ಬಾರಿ ಅದೃಷ್ಟ ಈ ತಿಂಗಳು ಮುಗಿಯುವವರೆಗೂ ದುಡ್ಡಿನ ಸುರಿಮಳೆ ಸುರಿಯುತ್ತದೆ!

Written by Anand raj

Published on:

ನಾಳೆ ವಿಶೇಷವಾದಂತಹ ಡಿಸೆಂಬರ್ 1ನೇ ತಾರೀಕು ಮಾರ್ಗಶಿರ ಮಾಸದ ಗುರುವಾರ. ನಾಳೆಯಿಂದ ಮಹಾವಿಷ್ಣುವಿಗೆ ವಿಶೇಷವಾದ ತಿಂಗಳು ಎಂದು ಹೇಳಬಹುದು. ಇನ್ನು ಬಹಳ ವಿಶೇಷವಾಗಿ ಈ ಒಂದು ಮಾರ್ಗಶೀರ ಮಾಸದಲ್ಲಿ ಬರುವಂತಹ ಗುರುವಾರದ ದಿನ ಮಹಾವಿಷ್ಣುವಿನ ಜೊತೆಗೆ ಮಹಾ ಲಕ್ಷ್ಮಿ ದೇವಿಯನ್ನು ವಿಶೇಷವಾಗಿ ಪೂಜಿಸುವುದರಿಂದ ವಿಶೇಷವಾದ ಫಲಗಳನ್ನು ಪ್ರಾಪ್ತಿಯಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಮಹಾ ಲಕ್ಷ್ಮಿಯ ಸಂಪೂರ್ಣ ಅನುಗ್ರಹ ನಿಮಗೆ ಸಿಗುತ್ತದೆ ಎಂದು ಹೇಳಬಹುದು. ಹಾಗಾಗಿ ಈ ಒಂದು ತಿಂಗಳು ವಿಷ್ಣು ಮತ್ತು ಲಕ್ಷ್ಮಿ ದೇವಿಯ ಅನುಗ್ರಹವನ್ನು ಪಡೆಯಲು ಬಹಳ ವಿಶೇಷವಾಗಿದೆ ಎಂದು ಹೇಳಲಾಗುತ್ತದೆ. ಈ ಕೆಲವು ರಾಶಿಯವರಿಗೆ ಬಾರಿ ಅದೃಷ್ಟ ಬರಲಿದ್ದು ಡಿಸೆಂಬರ್ 1 ಮಾರ್ಗಶಿರ ಮಾಸದ ಎರಡನೇ ಗುರುವಾರದಿಂದ ಮಹಾವಿಷ್ಣುವಿನ ಮತ್ತು ಮಹಾ ಲಕ್ಷ್ಮಿಯ ಸಂಪೂರ್ಣವಾದ ಅನುಗ್ರಹ ಈ ಕೆಲವು ರಾಶಿಯವರಿಗೆ ಲಭಿಸುತ್ತಿದೆ. ಹಾಗಾಗಿ ಈ ರಾಶಿಯವರಲ್ಲಿ ಸಾಕಷ್ಟು ಉತ್ತಮ ಬದಲಾವಣೆ ಕಂಡು ಬರಲಿದೆ.

ಇದೆ ಗುರುವಾರ ವಿಷ್ಣುವಿಗೆ ಪೂಜೆ ಪುನಸ್ಕಾರಗಳನ್ನು ನೀವು ಕೊಡಬೇಕಾಗುತ್ತದೆ. ಇದರಿಂದ ನಿಮಗೆ ಒಳ್ಳೆಯದು ಆಗುತ್ತದೆ. ಈ ಕೆಲವೊಂದು ರಾಶಿಗೆ ಮಹಾ ವಿಷ್ಣುವಿನ ಅನುಗ್ರಹ ಮತ್ತು ಗುರುವಿನ ಸಿಗುತ್ತಿದೆ ಎಂದರೆ ಆ ವ್ಯಕ್ತಿಗೆ ಅದೃಷ್ಟ ಒಲಿದು ಬಂದಂತೆ. ಇದರಿಂದ ವೃತ್ತಿ ಜೀವನದಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಬರುತ್ತದೆ. ಉದ್ಯೋಗದಲ್ಲಿ ಇರುವ ಅಡೆತಡೆಗಳು ಸಹ ನಿವಾರಣೆ ಆಗುತ್ತದೆ. ಇನ್ನು ಉದ್ಯೋಗ ಅವಕಶಗಳು ಸಿಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಹೆಚ್ಚಾಗುತ್ತದೆ ಮತ್ತು ಆದಾಯ ಮೂಲಗಳು ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹಣಕಾಸಿನ ವಿಚಾರದಲ್ಲಿ ಅನುಕೂಲತೇ ಕಂಡು ಬರುತ್ತದೆ. ಅನಗತ್ಯ ಖರ್ಚುಗಳು ಕೂಡ ನಿಮಗೆ ಕಡಿಮೆ ಆಗುತ್ತದೆ. ಕೌಟುಂಬಿಕವಾಗಿ ಇರುವ ಮನಸ್ತಾಪಗಳು ಕೂಡ ದೂರ ಆಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದ್ದು ಕಂಕಣ ಭಾಗ್ಯ ಕೂಡಿ ಬರಲಿದೆ.ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮಿಥುನ ರಾಶಿ ಕಟಕ ರಾಶಿ ಮೇಷ ರಾಶಿ ಕನ್ಯಾ ರಾಶಿ ಧನಸ್ಸು ರಾಶಿ ಕುಂಭ ರಾಶಿ ಮತ್ತು ತುಲಾ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಮಹಾ ವಿಷ್ಣು ನಮಃ ಅಂತ ಕಾಮೆಂಟ್ ಮಾಡಿ.

Related Post

Leave a Comment