ಮನೆಯ ಮುಂಭಾಗದಲ್ಲಿ ಚಪ್ಪಲಿ ಯಾವ ಕಡೆ ಬಿಡಬೇಕು! ಈ ಕಡೆ ಇಟ್ಟರೆ ಅನಿಷ್ಟ ಕಟ್ಟುತ್ತದೆ!

Written by Anand raj

Published on:

ಜೀವನದಲ್ಲಿ ಪ್ರತಿಯೊಂದು ವಸ್ತುವಿಗೂ ತನ್ನದೇ ಆದ ಸ್ಥಾನ ಮಾನ ಇದೆ. ಯಾವ ವಸ್ತು ಎಲ್ಲಿರಬೇಕು ಅಲ್ಲಿ ಇದ್ದಾರೆ ಅದಕ್ಕೆ ಅಂದ ಚೆಂದ ಹೀಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ಆಯಾ ವಸ್ತುಗಳನ್ನು ಅಲ್ಲಿ ಇಟ್ಟುಕೊಂಡರೆ ಅದು ಉಪಯೋಗವಾಗುತ್ತದೆ ಮತ್ತು ಅದು ಫಲಗಳನ್ನು ಕೊಡುತ್ತದೆ. ಆಯ ವಸ್ತುಗಳನ್ನು ಆಯ ಕೋಣೆಯಲ್ಲಿ ಇಟ್ಟುಕೊಂಡರೆ ತುಂಬಾ ಒಳ್ಳೆಯದು ಎಂದು ವಾಸ್ತುಶಾಸ್ತ್ರದಲ್ಲಿ ಹೇಳುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಅಧಿಕ ಭಾರವಾದ ವಸ್ತುಗಳನ್ನು ಇಡಬಾರದು ಎಂದು ಹೇಳಿದ್ದಾರೆ. ಇನ್ನು ಈಶಾನ್ಯ ಭಾಗದಲ್ಲಿ ಚಪ್ಪಲಿಯನ್ನು ಇಡಬಾರದು. ಪೂರ್ವಾಭಿಮುಖವಾಗಿ ಇರುವ ಮನೆಯಾ ಒಳಗೆ ಪ್ರವೇಶ ಮಾಡುವಾಗ ಚಪ್ಪಲಿಗಳನ್ನು ಈಶಾನ್ಯ ದಿಕ್ಕಿನ ಕಡೆಗೆ ಬಿಡುತ್ತಾರೆ. ಆದರೆ ಈಶಾನ್ಯ ದಿಕ್ಕಿನ ಕಡೆ ಪಾದರಕ್ಷೆ ಬಿಟ್ಟರೆ ಮನೆಗೆ ಒಳ್ಳೆಯದಾಗುವುದಿಲ್ಲ. ಇದೆಲ್ಲ ಮನೆಗೆ ಅನಿಷ್ಟವನ್ನು ದಾರಿದ್ರವನ್ನು ತಂದುಕೊಡುತ್ತದೆ. ಇದರಿಂದ ಧನಹಾನಿ ಮಾನಹಾನಿ ಆಗುತ್ತದೆ ಮತ್ತು ಸಂಪತ್ತು ಮಂಜಿನಂತೆ ಕರಗಿ ಹೋಗುತ್ತದೆ.

ಇನ್ನು ಮನೆ ಅಷ್ಟೇ ಅಲ್ಲ ವ್ಯಾಪಾರ ಸ್ಥಳದಲ್ಲಿ ಕೂಡ ತುಂಬಾ ಮುಖ್ಯವಾದದ್ದು. ವ್ಯಾಪಾರ ಅಭಿವೃದ್ಧಿ ಆಗಬೇಕು ಮತ್ತು ವ್ಯಾಪಾರ ಚೆನ್ನಾಗಿ ಜರುಗಬೇಕು ಎಂದರೆ ಬಂದ ಗ್ರಾಹಕರು ಚಪ್ಪಲಿಗಳಿಂದ ಓಡಾಡುವುದು ಆಗಲಿ ಮತ್ತು ಈಶಾನ್ಯದ ಮೂಲೆಗೆ ಚಪ್ಪಲಿಗಳನ್ನು ಬಿಟ್ಟು ಅಂಗಡಿಗೆ ಪ್ರವೇಶ ಮಾಡುವುದಾಗಲಿ ಅಥವಾ ಅಂಗಡಿಯ ಬಲಗಡೆಗೆ, ಎಡಗಡೆಗೆ ಚಪ್ಪಲಿಯನ್ನು ಬಿಟ್ಟು ಮಧ್ಯದಿಂದ ಅಂಗಡಿ ಪ್ರವೇಶ ಮಾಡುವುದರಿಂದ ಅಂಗಡಿಯಲ್ಲಿ ಸರಿಯಾದ ವ್ಯಾಪಾರ ಆಗುವುದಿಲ್ಲ.ಈ ರೀತಿ ಮಾಡುವುದರಿಂದ ಮನೆಯ ಯಜಮಾನರಿಗೆ ಸಮಸ್ಯೆ ಉಂಟಾಗುತ್ತದೆ.ಧನ ಹಾನಿ ಎದುರಾಗುತ್ತದೆ ಮತ್ತು ಆರ್ಥಿಕ ಸಮಸ್ಸೆಗಳು ನೆಲಗೋಳ್ಳುತ್ತವೆ.ಮನೆಯಲ್ಲಿ ಶಾಂತಿ ಇರುವುದಿಲ್ಲ ಮತ್ತು ಆಯ್ಕೆ ಇರುವುದಿಲ್ಲ.ಹೀಗೆ ಪಾದರಕ್ಷೆಗಳನ್ನು ಹೇಗೆ ಇಡಬೇಕು ಎಂದು ತಿಳಿದುಕೊಂಡು ಇಟ್ಟರೆ ಸಾಕಷ್ಟು ಒಳ್ಳೆಯದಾಗುತ್ತದೆ.ಆದ್ದರಿಂದ ಪಾದರಕ್ಷೇ ಸ್ಟ್ಯಾಂಡ್ ಇಟ್ಟುಕೊಂಡರೆ ತುಂಬಾ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment