ಮನೆಯ ಸ್ಥಳವನ್ನು ಹೀಗೆ ಇಟ್ಟುಕೊಂಡರೆ ಮುಕ್ಕೋಟಿ ದೇವತೆಗಳು ನಿಮ್ಮ ಮನೆಯಲ್ಲಿಯೇ ವಾಸಮಾಡುತ್ತಾರೆ

Written by Anand raj

Published on:

ವಾಸ್ತು ಶಾಸ್ತ್ರದ ಪ್ರಕಾರ ಈ ರೀತಿ ಯಾದ ವಸ್ತುಗಳನ್ನು ಈ ಜಾಗದಲ್ಲಿ ಇಟ್ಟರೆ ಮನೆಯಲ್ಲಿ ಲಕ್ಷ್ಮಿ ಕೃಪಾಕಟಾಕ್ಷ ಆಗುತ್ತದೆ ಮತ್ತು ಆರ್ಥಿಕ ಪೂರ್ವ ಅಭಿವೃದ್ಧಿ ಎನ್ನುವುದು ಆಗುತ್ತದೆ. ಮನೆಯಲ್ಲಿ ಶಾಂತಿ ನೆಮ್ಮದಿ ಹಾಗೂ ಎಲ್ಲಾ ರೀತಿಯಾದಂತಹ ತೊಂದರೆಗಳು ಕೂಡಾ ನಿವಾರಣೆಯಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಕಸಗುಡಿಸುವ ಮೊದಲು ಸ್ವಲ್ಪ ಉಪ್ಪನ್ನು ಚೆಲ್ಲಿ ನಂತರ ಮನೆಯಲ್ಲಿ ಕಸ ಗುಡಿಸಿದರೆ ಮನೆಯಲ್ಲಿ ಇರುವಂತಹ ದುಷ್ಟಶಕ್ತಿಗಳು ಮತ್ತು ನಕಾರಾತ್ಮಕ ಶಕ್ತಿಗಳು ಎಲ್ಲವೂ ಕೂಡ ನಾಶವಾಗಿ ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ.2, ಉತ್ತರ ದಿಕ್ಕು ಕುಬೇರನ ವಾಸ್ತು ಸ್ಥಳವಾಗಿರುತ್ತದೆ. ಉತ್ತರ ದಿಕ್ಕಿನಲ್ಲಿ ಬಿರುವನ್ನು ಇಟ್ಟರೆ ಮನೆಯಲ್ಲಿ ಲಕ್ಷ್ಮಿ ಕೃಪಾಕಟಾಕ್ಷ ಆಗುತ್ತದೆ ಹಾಗೂ ಎಲ್ಲಾ ರೀತಿಯ ಹಣಕಾಸಿನ ಸಮಸ್ಸೆಗಳು ನಿವಾರಣೆ ಆಗುತ್ತದೆ.3, ನೈರುತ್ಯ ದಿಕ್ಕಿನಲ್ಲಿ ಯಜಮಾನನ ಕೋಣೆ ಇರಬೇಕು.ಇನ್ನು ನೈರುತ್ಯ ದಿಕ್ಕಿನಲ್ಲಿ ಸಹ ಹಣದ ಪೆಟ್ಟಿಗೆಯನ್ನು ಇಡಬಹುದು.

4, ನೈಋತ್ಯ ದಿಕ್ಕಿನಲ್ಲಿ ಬಿರುವನ್ನು ಇಟ್ಟಿದ್ದಾರೆ ಯಾವಾಗಲು ಅದರಲ್ಲಿ ದುಡ್ಡನ್ನು ಇಡಬೇಕು. ಈ ರೀತಿಯಾಗಿ ಮಾಡಿದರೆ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಒಂದು ಹಣ ಇಲ್ಲದಿದ್ದರೆ ಕುಬೇರ ಯಂತ್ರ ಅಥವಾ ಕಸ್ತೂರಿ ಕಾಯಿಯನ್ನು ಇಡಬಹುದು.
5, ಮನೆಯ ಸಿಂಹದ್ವಾರಕ್ಕೆ ಲಕ್ಷ್ಮಿ ಬರಬೇಕು ಎಂದರೆ ನೈರುತ್ಯ ದಿಕ್ಕಿನಲ್ಲಿ ಯಜಮಾನ ಕೋಣೆಯಾ ಬಾಗಿಲಿಗೆ ಹೊಸ್ತಿಲು ಇರಬೇಕು.ನಂತರ 5 ಮುಖ ರುದ್ರಾಕ್ಷಿ ಮತ್ತು ಗಂಟೆಯನ್ನು ಬಾಗಿಲಿಗೆ ಕಟ್ಟಬೇಕಾಗುತ್ತದೆ. ಈ ರೀತಿ ಮಾಡಿದರೆ ಮನೆಗೆ ಲಕ್ಷ್ಮಿ ಅನುಗ್ರಹವಾಗುತ್ತದೆ.

7, ದೈವಿ ವೃಕ್ಷ ಆಗಿರುವ ಬೇವಿನ ಎಲೆಯಿಂದ ಮಾಡಿರುವ ಗಣಪತಿ ಫೋಟೋವನ್ನು ಮನೆಯ ದೇವರ ಕೋಣೆಯಲ್ಲಿ ಇಟ್ಟುಕೊಳ್ಳುವುದರಿಂದ ಮನೆಗೆ ಲಕ್ಷ್ಮಿ ಅನುಗ್ರಹ ಸಿಗುತ್ತದೆ.8, ಕೆಲಸ ಮಾಡುವ ಸ್ಥಳದಲ್ಲಿ ಎಂಟ್ರಿನ್ಸ್ ನಲ್ಲಿ ಹೂವಿನ ಕುಂಡ ಇಡುವುದರಿಂದ ವ್ಯವಹಾರ ಚೆನ್ನಾಗಿ ಆಗುತ್ತದೆ ಹಾಗೂ ಆರ್ಥಿಕ ಅಭಿವೃದ್ಧಿ ಆಗುತ್ತದೆ.

9, ಯಾವುದೇ ಕಾರಣಕ್ಕೂ ಮನೆಯಲ್ಲಿ ಸ್ಟೈರ್ ಕೇಸ್ ಕೆಳಗೆ ಮನೆಯಲ್ಲಿ ವಾಟರ್ ಮೋಟರ್ ಫಿಕ್ಸ್ ಮಾಡುವುದರಿಂದ ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸುವುದಿಲ್ಲಾ.10, ಒಂದುವೇಳೆ ದಾರಿಯಲ್ಲಿ ಹೋಗುವಾಗ ಹಣ ಸಿಕ್ಕರೆ ಅದನ್ನು ಖರ್ಚು ಮಾಡಬಾರದು.ಅವುಗಳನ್ನು ದೇವರ ಮನೆಯಲ್ಲಿ ಇತ್ತು ಪೂಜೆ ಮಾಡಿದರೆ ತುಂಬಾ ಒಳ್ಳೆಯದು.11, ಯಾವುದಾದರು ಕೆಲಸಕ್ಕೆ ಹೋಗುವಾಗ ದಲ್ ಚಿನ್ನಿ ಹಾಗೂ ಚಕ್ಕೆ ಇಟ್ಟುಕೊಂಡು ಹೋಗುವುದರಿಂದ ಕೆಲಸ ನಿರ್ವಜ್ಞವಾಗಿ ನೆಲೆಸುತ್ತದೆ.ಈ ರೀತಿ ಎಲ್ಲಾ ನಿಯಮಗಳನ್ನು ಪಾಲನೆ ಮಾಡುವುದರಿಂದ ಮನೆಯಲ್ಲಿ ಕೃಪಾಕಟಾಕ್ಷ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment