ಮನೆಯಲ್ಲಿ ಒಂದು ರೂಪಾಯಿ ಕಾಯಿನ್ ಇದ್ದರೆ ಬೇಗ ನೋಡಿ! ಹಣಕಾಸಿನ ಸಮಸ್ಯೆಗೆ ಇಲ್ಲಿದೆ ಪರಿಹಾರ

Written by Anand raj

Published on:

ಈ ಜಗತ್ತಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ಕಷ್ಟ ಇರುತ್ತದೆ. ಪ್ರತಿಯೊಬ್ಬ ಜೀವನದಲ್ಲಿ ಏನಾದರೂ ಒಂದೊಂದು ರೀತಿಯ ಕಷ್ಟಗಳು ಇದ್ದೇ ಇರುತ್ತದೆ. ಕಷ್ಟ ಬಂದಾಗ ಮನುಷ್ಯ ತಲೆಯ ಮೇಲೆ ಕೈ ಹಾಕಿ ಯಾವತ್ತು ಕೂಡ ಕುಳಿತುಕೊಳ್ಳಬಾರದು.ಹೀಗೆ ಮಾಡಿದರೆ ಕಷ್ಟ ನಿಮ್ಮ ಹೆಗಲ ಮೇಲೆ ಏರಿ ಕುಳಿತುಕೊಳ್ಳುತ್ತದೆ. ಕಷ್ಟದ ದಿನಗಳು ಬಂದಾಗ ಮನಸ್ಸನ್ನು ದೃಢವಾಗಿ ಇಟ್ಟುಕೊಳ್ಳಬೇಕು ಮತ್ತು ಕಷ್ಟವೇ ನಿಮ್ಮನ್ನು ನೋಡಿ ಎದುರಿ ಹೋಗುವಷ್ಟು ಧೈರ್ಯ ನಿಮ್ಮಲ್ಲಿ ಇದ್ದರೆ ಸಾಕು ಎಲ್ಲ ಕಷ್ಟಗಳನ್ನು ಎಲ್ಲಾ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ಸಾಧ್ಯ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯಲ್ಲಿ ಕಿರಿಕಿರಿ ಜಗಳಗಳು ಆಗುತ್ತದೆ. ಇದಕ್ಕೆ ಕಾರಣ ನಿಮ್ಮ ಮನೆಯ ಮೇಲೆ ಬಿದ್ದಿರುವ ಕೆಟ್ಟದೃಷ್ಟಿಗಳು. ಹಿಂದೆ ಮಾಡಿದ ತಪ್ಪು ಇವತ್ತು ಸಮಸ್ಯೆಯಾಗಿ ನಿಮಗೆ ಕಾಡುತ್ತವೆ. ಮನೆಯಲ್ಲಿ ಕೆಲವೊಂದು ನಿಯಮಗಳನ್ನು ಪಾಲಿಸಿದಾರೆ ಕೈಯಲ್ಲಿ ಹಣಕಾಸು ಓಡಾಡುತ್ತದೆ. ಮನೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ದೂರವಾಗುತ್ತದೆ. ಈ ಒಂದು ಸರಳ ಕೆಲಸವನ್ನು ಮನೆಯಲ್ಲಿ ಮಾಡಿದಾರೆ ಮನೆಯಲ್ಲಿ ಎಂತಹದೇ ಕಷ್ಟಗಳು ಬಂದರು ಕೂಡ ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ನಿಮ್ಮಲ್ಲಿ ಬರುತ್ತದೆ.

ಮೊದಲು ಕೆಂಪು ಬಟ್ಟೆಯನ್ನು ತೆಗೆದುಕೊಳ್ಳಬೇಕು, ಒಂದು ಲೋಟ ಉಪ್ಪು,5 ನಾಣ್ಯಗಳು ತೆಗೆದುಕೊಂಡು ದೇವರ ಮನೆಯಲ್ಲಿ ಇಡಬೇಕು.ಆ ಉಪ್ಪಿಗೆ ಸ್ವಲ್ಪ ಅರಿಶಿಣ-ಕುಂಕುಮವನ್ನು ಬೆರೆಸಿ. ನಂತರ ಮೂರು ತರ ಎಲೆ ಮತ್ತು 3 ತುಳಸಿ ಎಲೆ ತೆಗೆದುಕೊಳ್ಳಿ.ಇನ್ನು ಕೆಂಪು ಬಟ್ಟೆಯಲ್ಲಿ ಅರಿಶಿಣ-ಕುಂಕುಮ, ಉಪ್ಪು,3 ಹೂವು ಮತ್ತು ತುಳಸಿ ಎಲೆ, ನಾಣ್ಯವನ್ನು ಇಟ್ಟು ಕೆಂಪು ಬಟ್ಟೆಯನ್ನು ಕಟ್ಟಬೇಕು.ಇದನ್ನು ಹಣಕಾಸು ಇಡುವ ಜಾಗದಲ್ಲಿ ಅಥವಾ ದೇವರ ಮನೆಯಲ್ಲಿ ಇಡಬೇಕು. ದೇವರ ಮನೆಯಲ್ಲಿ ಮೂರುವಾರ ಪ್ರತಿದಿನ ಇದನ್ನು ಪೂಜೆ ಮಾಡಬೇಕು. ನಂತರ ಹರಿಯುವ ನೀರಿಗೆ ಈ ಒಂದು ಯಂತ್ರವನ್ನು ಹಾಕಬೇಕು. ಈ ರೀತಿ ಮಾಡುವುದರಿಂದ ಮನೆಯ ಮೇಲೆ ಬಿದ್ದಿರುವ ಕೆಟ್ಟದೃಷ್ಟಿ ನಿವಾರಣೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment